ಅಬುಧಾಬಿ: ಕೆ.ಸಿ.ಎಫ್. (ಕರ್ನಾಟಕ ಕಲ್ಚರಲ್ ಫೌಂಡೇಶನ್) ಅಬುಧಾಬಿ ಝೋನ್ ವತಿಯಿಂದ ಆಯೋಜಿಸಲ್ಪಡುವ ವಿಶ್ವ ಪ್ರವಾದಿ ಪೈಗಂಬರ್ ಸ.ಅ.) ರ 1499ನೇ ಮೀಲಾದ್ ಸಮಾವೇಶ ಇದೇ ಬರುವ ಸೆಪ್ಟೆಂಬರ್ 8, 2024 ನೇ ಬಾನುವಾರ ಸಂಜೆ 7:00 ಗಂಟೆಗೆ ಅಬುಧಾಬಿ ಇಂಡಿಯನ್ ಇಸ್ಲಾಮಿಕ್ ಸೆಂಟರ್ ನಲ್ಲಿ ನಡೆಸಲಾಗುತ್ತಿದೆ.
“ಮುತ್ತು ನಬಿ ಮನುಕುಲದ ಮಾರ್ಗದರ್ಶಿ” ಎಂಬ ಶೀರ್ಷಿಕೆಯೊಂದಿಗೆ ನಡೆಯುವ ಪ್ರಸ್ತುತ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೇರಳದ ಪ್ರಮುಖ ಸಯ್ಯದ್ ಹಾಗೂ ವಿದ್ವಾಂಸರಾದ “ಸಯ್ಯದ್ ಅಬುರಹ್ಮಾನ್ ಆಟ್ಟೀರಿ ತಂಗಳ್” ಆಗಮಿಸಲಿದ್ದಾರೆ. ICF ಮತ್ತು KCF ನ ನಾಯಕರೂ ಸಾವಿರಾರು ಕಾರ್ಯಕರ್ತರೂ ಭಾಗವಹಿಸಲಿದ್ದಾರೆ.
ಆಗಸ್ಟ್ 03-08-2024 ರಂದು ನಡೆದ ಸಭೆಯಲ್ಲಿ ಚೇರ್ಮ್ಯಾನ್: ಅಬ್ದುಲ್ ರಝಾಕ್ ಹಾಜಿ ಜೆಲ್ಲಿ ಹಾಗೂ ಕನ್ವಿನರ್:ಉಮ್ಮರ್ ಈಶ್ವರಮಂಗಲ ಒಳಗೊಂಡ ಮೀಲಾದ್ ಸಮಾವೇಶದ ಸ್ವಾಗತ ಸಮಿತಿಯನ್ನು ರಚಿಸಲಾಯಿತು.
ಕಳೆದ ಒಂದು ದಶಕಳಿಂದ ಕನ್ನಡದ ಮಣ್ಣಿನಲ್ಲಿ ಧಾರ್ಮಿಕ, ಶೈಕ್ಷಣಿಕ ಹಾಗು ಸೇವಾ ಕ್ಷೇತ್ರದಲ್ಲಿ ಶ್ಲಾಘನೀಯ ಕ್ರಾಂತಿಯನ್ನು ಮಾಡುತ್ತಿರುವ ಅನಿವಾಸಿ ಕನ್ನಡಿಗರ ಒಕ್ಕೂಟ ಒಕ್ಕೂಟವಾದ KCF, ಇವತ್ತು ಗಲ್ಫ್ ರಾಷ್ಟ್ರಗಳನ್ನೂ ದಾಟಿ ವಿವಿಧ ದೇಶಗಳನ್ನೂ, ಖಂಡಗಳನ್ನೂ ತಲುಪಿದ್ದು, ಈ ವರ್ಷದ ಸದಸ್ಯತ್ವ ಅಭಿಯಾನವನ್ನೂ ಯಶಸ್ವಿಯಾಗಿ ನಡೆಸಬೇಕೆಂದು ನಾಯಕರು ಕರೆಕೊಟ್ಟರು.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ