ಪುತ್ತೂರು: ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದೊಳಗೆ ಹರಿತವಾದ ಚೂರಿಯಿಂದ ವಿದ್ಯಾರ್ಥಿನಿಗೆ, ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬನು ಇರಿದ ಘಟನೆ ನಡೆದಿದ್ದು ಇದನ್ನು ಪುತ್ತೂರು ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ತೀವ್ರವಾಗಿ ಖಂಡಿಸಿದೆ.
ಆರೋಪಿಯನ್ನು ಕೂಡಲೇ ಬಂಧಿಸಿ ಮಾದರಿ ಯೋಗ್ಯವಾದ ರೀತಿಯಲ್ಲಿ ಶಿಕ್ಷೆ ಕೊಡಬೇಕೆಂದು ಸಮಿತಿಯು ಆಗ್ರಹಿಸಿದೆ.
ಶಿಕ್ಷಣ ಸಂಸ್ಥೆ ಯೊಳಗೆ ಆಯುಧ ತರುವುದು ಅಕ್ಷಮ್ಯ ಅಪರಾಧ, ಇದರ ಹಿಂದಿನ ಷಡ್ಯಂತ್ರ ಗಳನ್ನು ಬಯಲಿಗೆ ತರಬೇಕು.
ಘಟನೆಯನ್ನು ಶಿಕ್ಷಕಿಯೋರ್ವರು ಮರೆಮಾಚಲು ಪ್ರಯತ್ನಿಸಿದ್ದು ಕೂಡ ತನಿಖೆಯಾಗಬೇಕು . ಪೋಲೀಸ್ ಇಲಾಖೆಯು ಈ ಕೂಡಲೇ ಎಚ್ಚೆತ್ತು ಕಾರ್ಯ ಪ್ರವೃತ್ತರಾಗಬೇಕೆಂದು ಸಂಯುಕ್ತ ಜಮಾಅತ್ ಅಧ್ಯಕ್ಷ ಡಾ. ಎಮ್ಮೆಸ್ಸೆಂ. ಝೖನೀ ಕಾಮಿಲ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಮಿಸ್ಬಾಹಿ, ಕೋಶಾಧಿಕಾರಿ ಯೂಸುಫ್ ಗೌಸಿಯ ಸಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ