ಮೀತಿ ಮೀರುತ್ತಿರುವ ಅವಮಾನವೀಯ ಕೃತ್ಯಗಳು ಪೆನ್ನು ಹಿಡಿಯುವ ಕೈಗಳು ಗಾಂಜ ಚೂರಿ ಸಿಗರೇಟು ಹಿಡಿಯುತ್ತಿದೆ.ಪೋಲೀಸ್ ಇಲಾಖೆ,ಶಾಲಾಡಳಿತ,ಪೋಷಕ ರು ಎಚ್ಚೆತ್ತುಕೊಳ್ಳಬೇಕು
ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್
ಅಧ್ಯಕ್ಷ ರು ದಕ್ಷಿಣ ಕನ್ನಡ ಜಿಲ್ಲಾ ವಕ್ಪ್ ಸಲಹಾ ಸಮಿತಿ
ಮಂಗಳೂರು: ನಿನ್ನೆ ಮಂಗಳೂರು ಅಡ್ಯಾರ್ ನಲ್ಲಿ ನಡೆದ ವಿದ್ಯಾರ್ಥಿಗಳ ಮೇಲೆ ಹಾಗೂ ಇಂದು ಪುತ್ತೂರಲ್ಲಿ ನಡದ ವಿದ್ಯಾರ್ಥಿ ನಿ ಮೇಲಿನ ಚೂರಿ ಇರಿತ ಇಂತಹ ಘಟನೆಗಳು. ಜಿಲ್ಲೆಯ ಲ್ಲಿ ಆತಂಕ ಸೃಷ್ಟಿ ಸುತ್ತಿದೆ. ಪೆನ್ನು ಹಿಡಿಯುವ ಕೈಗಳಲ್ಲಿ ಚೂರಿ, ಗಾಂಜ, ಸಿಗರೇಟು ಸರಬರಾಜುಗುತ್ತಿದೆ. ಅಡ್ಯಾರ್ ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಅಮಾನವೀಯ ಕೃತ್ಯ ಹಾಗೂ ಪುತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಚೂರಿ ಇರಿತ ಎರಡು ಪ್ರಕರಣಗಳು ಗಂಬೀರವಾಗಿ ಪರಿಗಣಿಸಿ ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು .
ಜಿಲ್ಲೆಯ ಎಲ್ಲಾ ಕ್ಯಾಂಪಸ್ ಗಳಿಗೆ ಸೂಕ್ತ ಬಂದೋಬಸ್ತು ವ್ಯವಸ್ಥೆ ಗೊಳಿಸಬೇಕು. ವಿದ್ಯಾರ್ಥಿ ಗಳ ಮನ ಪರಿವರ್ತನಾ ಕಾರ್ಯಕ್ರಮ ಗಳನ್ನು ರೂಪಿಸುವಂತೆ ಶಾಲಾಡಳಿತಗಳು ರೂಪು ರೇಶೆ ಕಂಡುಕೊಳ್ಳಬೇಕು ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳ ಮೇಲೆ ನಿಘಾ ವಹಿಸಿಕೊಳ್ಳಬೇಕು. ಸಂಘಟನೆಗಳು ಇಂತಹ ವಿಷಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿಕೊಳ್ಳಬೇಕು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ