ಕೆಸಿಎಫ್ ಬಹರೈನ್ ವತಿಯಿಂದ ಹಮ್ಮಿಕೊಂಡ ಅಂತಾರಾಷ್ಟ್ರೀಯ ಮೀಲಾದ್ ಕಾನ್ಫರೆನ್ಸ್ ಕಾರ್ಯಕ್ರಮವು ಇದೇ ಸೆಪ್ಟೆಂಬರ್ 6 ರಂದು ಶುಕ್ರವಾರ ರಾತ್ರಿ 7:30 ಕ್ಕೆ ಸರಿಯಾಗಿ ಮನಾಮ ಕನ್ನಡ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಪ್ರಭಾಷಣಗಾರರಾಗಿ ಹಾಫಿಝ್ ಮಸ್ವೂದ್ ಸಖಾಫಿ ಗೂಡಲ್ಲೂರು ಆಗಮಿಸಲಿದ್ದಾರೆ. ಅಲ್ಲದೇ ಹಲವಾರು ಸಾಮಾಜಿಕ, ಧಾರ್ಮಿಕ ನೇತಾರರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಎಂದು ಕೆಸಿಎಫ್ ರಾಷ್ಟ್ರೀಯ ಸಮಿತಿಯ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಕರೆ ನೀಡಿದ್ದಾರೆ.
ಕೆಸಿಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಜನಾಬ್ ಜಮಾಲುದ್ದೀನ್ ವಿಟ್ಲ, ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ, ಮೀಲಾದ್ ಕಾನ್ಫರೆನ್ಸ್ ಸ್ವಾಗತ ಸಮಿತಿ ಚೇರ್ಮಾನ್ ಲತೀಫ್ ಪೆರೋಲಿ, ಕನ್ವೀನರ್ ತೌಫೀಖ್ ಬೆಳ್ತಂಗಡಿ, ವೈಸ್ ಚೇರ್ಮಾನ್ ಅಶ್ರಫ್ ಕಿನ್ಯ, ಶಿಕ್ಷಣ ಇಲಾಖೆ ಅಧ್ಯಕ್ಷ ಹನೀಫ್ ಮುಸ್ಲಿಯಾರ್, ಗುದೈಬಿಯಾ ಸೆಕ್ಟರ್ ಉಪಾಧ್ಯಕ್ಷ ಶಿಹಾಬ್ ಪರಪ್ಪ, ಕಾರ್ಯದರ್ಶಿ ವೇಣೂರು ಉಸ್ತಾದ್, ಕೋಶಾಧಿಕಾರಿ ಮಜೀದ್ ಪೈಂಬಚ್ಚಾಲ್, ರಾಷ್ಟ್ರೀಯ ಸಮಿತಿ ಮಾಜಿ ಕೋಶಾಧಿಕಾರಿ ಇಕ್ಬಾಲ್ ಮಂಜನಾಡಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು