ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿಯ ಇಲಲ್ ಹಬೀಬ್ ಮೀಲಾದ್ ರ್ಯಾಲಿ ಸೆಪ್ಟಂಬರ್ 21ರಂದು 3:30ಗಂಟೆಗೆ ಪುತ್ತೂರು ದರ್ಬೆಯಿಂದ ಪ್ರಾರಂಭಗೊಂಡು ಕಿಲ್ಲೆ ಮೈದಾನದಲ್ಲಿ ಸಮಾಪ್ತಿಗೊಳ್ಳಲಿದೆ.
ಜಿಲ್ಲಾ ವ್ಯಾಪ್ತಿಯ 6 ಡಿವಿಷನ್ ಗಳ 1000ರಷ್ಟು ಕಾರ್ಯಕರ್ತರು, ಎಸ್.ವೈ.ಎಸ್ ನ ಟೀಂ ಇಸಾಬಾ ಕಾರ್ಯಕರ್ತರು, ಆಕರ್ಷಕ ಸ್ಕೌಟ್, ದಫ್, ಫ್ಲವರ್ ಶೋ ದೊಂದಿಗೆ ಪುತ್ತೂರಿನ ಹೃದಯ ಭಾಗಗಳಲ್ಲಿ ಮೀಲಾದ್ ರ್ಯಾಲಿ ಹಾದುಹೋಗಲಿದೆ.
ಜಿಲ್ಲಾ ಮೀಲಾದ್ ರ್ಯಾಲಿಯ ಯಶಸ್ವಿ ಕಾರ್ಯಾಚರಣೆಗಳಿಗಾಗಿ ಯೂಸುಫ್ ಸಾಜಾ ಗೌಸಿಯಾ (ಚೇರ್ಮಾನ್) ಡಾ. ಫಾರೂಖ್ ಕರ್ವೇಲ್ (ಜನರಲ್ ಕನ್ವೀನರ್) ಆದಂ ಹಾಜಿ ಪಡೀಲ್ (ಫಿನಾನ್ಸ್ ಕನ್ವೀನರ್) ಒಳಗೊಂಡ 33 ಮಂದಿಯ ಸ್ವಾಗತ ಸಮಿತಿ ನಾಯಕರ ತಂಡವನ್ನು ರಚಿಸಲಾಗಿದ್ದು ಪುತ್ತೂರಿನಲ್ಲಿ ಪ್ರವಾದಿ ಸಂದೇಶ ರ್ಯಾಲಿಯ ಮೆರುಗು ಕಾಣಲಿದೆ ಎಂದು ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾಧ್ಯಕ್ಷ ಮುಹಮ್ಮದ್ ಮಿಸ್ಬಾಹಿ ಕಡಬ, ಪ್ರಧಾನ ಕಾರ್ಯದರ್ಶಿ ಮುಸ್ತಫ ಉಪ್ಪಿನಂಗಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ