ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿಯ ಇಲಲ್ ಹಬೀಬ್ ಮೀಲಾದ್ ರ್ಯಾಲಿ ಸೆಪ್ಟಂಬರ್ 21ರಂದು 3:30ಗಂಟೆಗೆ ಪುತ್ತೂರು ದರ್ಬೆಯಿಂದ ಪ್ರಾರಂಭಗೊಂಡು ಕಿಲ್ಲೆ ಮೈದಾನದಲ್ಲಿ ಸಮಾಪ್ತಿಗೊಳ್ಳಲಿದೆ.
ಜಿಲ್ಲಾ ವ್ಯಾಪ್ತಿಯ 6 ಡಿವಿಷನ್ ಗಳ 1000ರಷ್ಟು ಕಾರ್ಯಕರ್ತರು, ಎಸ್.ವೈ.ಎಸ್ ನ ಟೀಂ ಇಸಾಬಾ ಕಾರ್ಯಕರ್ತರು, ಆಕರ್ಷಕ ಸ್ಕೌಟ್, ದಫ್, ಫ್ಲವರ್ ಶೋ ದೊಂದಿಗೆ ಪುತ್ತೂರಿನ ಹೃದಯ ಭಾಗಗಳಲ್ಲಿ ಮೀಲಾದ್ ರ್ಯಾಲಿ ಹಾದುಹೋಗಲಿದೆ.
ಜಿಲ್ಲಾ ಮೀಲಾದ್ ರ್ಯಾಲಿಯ ಯಶಸ್ವಿ ಕಾರ್ಯಾಚರಣೆಗಳಿಗಾಗಿ ಯೂಸುಫ್ ಸಾಜಾ ಗೌಸಿಯಾ (ಚೇರ್ಮಾನ್) ಡಾ. ಫಾರೂಖ್ ಕರ್ವೇಲ್ (ಜನರಲ್ ಕನ್ವೀನರ್) ಆದಂ ಹಾಜಿ ಪಡೀಲ್ (ಫಿನಾನ್ಸ್ ಕನ್ವೀನರ್) ಒಳಗೊಂಡ 33 ಮಂದಿಯ ಸ್ವಾಗತ ಸಮಿತಿ ನಾಯಕರ ತಂಡವನ್ನು ರಚಿಸಲಾಗಿದ್ದು ಪುತ್ತೂರಿನಲ್ಲಿ ಪ್ರವಾದಿ ಸಂದೇಶ ರ್ಯಾಲಿಯ ಮೆರುಗು ಕಾಣಲಿದೆ ಎಂದು ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾಧ್ಯಕ್ಷ ಮುಹಮ್ಮದ್ ಮಿಸ್ಬಾಹಿ ಕಡಬ, ಪ್ರಧಾನ ಕಾರ್ಯದರ್ಶಿ ಮುಸ್ತಫ ಉಪ್ಪಿನಂಗಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ