ಕಾರ್ಕಳ : ನೂರುಲ್ ಹುದಾ ಜುಮ್ಮಾ ಮಸೀದಿ ಬಜಗೋಳಿ ಇದರ ಆಶ್ರಯ ದಲ್ಲಿ ಮಿಲಾದುನ್ನಬಿ ಕಾರ್ಯಕ್ರಮ ನಿನ್ನೆ ಮಗ್ರಿಬ್ ನಂತರ ಮಸೀದಿ ವಠಾರದಲ್ಲಿ ನಡೆಯಿತು.
ಮೌಲಿದ್ ಮಜ್ಲಿಸ್ ನೊಂದಿಗೆ ಆರಂಭ ಗೊಂಡ ಕಾರ್ಯಕ್ರಮ ನಂತರ ಮಕ್ಕಳ ಮಿಲಾದ್ ಕಾರ್ಯಕ್ರಮವನ್ನು ಮಸೀದಿ ಖತೀಬರಾದ ಅಬ್ದುರ್ರಹ್ಮಾನ್ ಹುಮೈದಿ ಉಸ್ತಾದ್ ಉದ್ಘಾಟಿಸಿದರು.
ಸಭಾಧ್ಯಕ್ಷತೆಯನ್ನು ಪುತ್ತಾಕ ರವರು ನೆರವೇರಿಸಿದರು. ಗೌರವಾಧ್ಯಕ್ಷರಾದ ಅಬ್ದುರ್ರಹ್ಮಾನ್ ಮುಸ್ಲಿಯಾರ್ ಬಜಗೋಳಿ ಪ್ರಾಸ್ತಾವಿಕ ಭಾಷಣ ಮಾಡಿದರು. ವೇದಿಕೆಯಲ್ಲಿ SMA ಕಾರ್ಕಳ ರಿಜಿನಲ್ ಅಧ್ಯಕ್ಷರು ಸುಲೈಮಾನ್ ಹಾಜಿ ಬಜಗೋಳಿ, ಉಮರಬ್ಬ ಗುರ್ಗಲ್’ಗುಡ್ಡೆ, M ಉಸ್ಮಾನ್ ಗುರ್ಗಲ್’ ಗುಡ್ಡೆ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಶೈಪುಲ್ಲಾ ಸ್ವಾಗತಿಸಿದರು. ಕೋಶಾಧಿಕಾರಿ ಸ್ವಾದಿಕ್ ಕಾರ್ಯಕ್ರಮ ವನ್ನು ನಿರೂಪಿಸಿ ಧನ್ಯವಾದ ಮಾಡಿದರು..
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ