ಕಾರ್ಕಳ : ನೂರುಲ್ ಹುದಾ ಜುಮ್ಮಾ ಮಸೀದಿ ಬಜಗೋಳಿ ಇದರ ಆಶ್ರಯ ದಲ್ಲಿ ಮಿಲಾದುನ್ನಬಿ ಕಾರ್ಯಕ್ರಮ ನಿನ್ನೆ ಮಗ್ರಿಬ್ ನಂತರ ಮಸೀದಿ ವಠಾರದಲ್ಲಿ ನಡೆಯಿತು.
ಮೌಲಿದ್ ಮಜ್ಲಿಸ್ ನೊಂದಿಗೆ ಆರಂಭ ಗೊಂಡ ಕಾರ್ಯಕ್ರಮ ನಂತರ ಮಕ್ಕಳ ಮಿಲಾದ್ ಕಾರ್ಯಕ್ರಮವನ್ನು ಮಸೀದಿ ಖತೀಬರಾದ ಅಬ್ದುರ್ರಹ್ಮಾನ್ ಹುಮೈದಿ ಉಸ್ತಾದ್ ಉದ್ಘಾಟಿಸಿದರು.
ಸಭಾಧ್ಯಕ್ಷತೆಯನ್ನು ಪುತ್ತಾಕ ರವರು ನೆರವೇರಿಸಿದರು. ಗೌರವಾಧ್ಯಕ್ಷರಾದ ಅಬ್ದುರ್ರಹ್ಮಾನ್ ಮುಸ್ಲಿಯಾರ್ ಬಜಗೋಳಿ ಪ್ರಾಸ್ತಾವಿಕ ಭಾಷಣ ಮಾಡಿದರು. ವೇದಿಕೆಯಲ್ಲಿ SMA ಕಾರ್ಕಳ ರಿಜಿನಲ್ ಅಧ್ಯಕ್ಷರು ಸುಲೈಮಾನ್ ಹಾಜಿ ಬಜಗೋಳಿ, ಉಮರಬ್ಬ ಗುರ್ಗಲ್’ಗುಡ್ಡೆ, M ಉಸ್ಮಾನ್ ಗುರ್ಗಲ್’ ಗುಡ್ಡೆ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಶೈಪುಲ್ಲಾ ಸ್ವಾಗತಿಸಿದರು. ಕೋಶಾಧಿಕಾರಿ ಸ್ವಾದಿಕ್ ಕಾರ್ಯಕ್ರಮ ವನ್ನು ನಿರೂಪಿಸಿ ಧನ್ಯವಾದ ಮಾಡಿದರು..
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್