ಯುವಕರಿಗೆ ಹಾಗೂ ಹಿರಿಯರಿಗೆ ವಿದ್ಯಾರ್ಜನೆಗೆಯ್ಯಲು ಇರುವ ತೆರೆದ ವೇದಿಕೆಯಾಗಿದೆ ಹುದಾ ಕೋರ್ಸ್.
ಸುನ್ನೀ ದಅವಾ ವಿಂಗ್ ಪ್ರಾಯೋಜಕತ್ವದಲ್ಲಿ ಪ್ರಾರಂಭಗೊಳ್ಳುವ ಈ ಕೋರ್ಸ್ ನ ಅಧಿಕೃತ ಉದ್ಘಾಟನೆಯನ್ನು ಸಯ್ಯಿದ್ ಉಮರ್ ಜಿಫ್ರಿ ತಂಙಳ್ ನೆರವೇರಿಸಿದರು.
ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಶಾಖೆಯ ಅಧ್ಯಕ್ಷರಾದ ಹಂಝ ಕೊಯನಾಡು ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಲೀಲ್ ಸಖಾಫಿ ಉಸ್ತಾದರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಮರಾ ನಾಯಕರಾದ ಪೀರ್ ಮುಹಮ್ಮದ್, ಸಿರಾಜುಲ್ ಇಸ್ಲಾಂ ಅಸೋಸಿಯೇಶನ್ ಕಲ್ಲುಗುಂಡಿ ಅಧ್ಯಕ್ಷರಾದ ಎ ಕೆ ಇಬ್ರಾಹಿಂ, ಎಸ್ಸೆಸ್ಸೆಫ್ ಕಲ್ಲುಗುಂಡಿ ಶಾಖೆ ಅಧ್ಯಕ್ಷರಾದ ಆಶಿಕ್ ಕೆ ಹೆಚ್, ಎಸ್ ವೈ ಎಸ್ ನಾಯಕರಾದ ಫೈಝಲ್ ಝುಹ್ರಿ ಸಹಿತ ಹಲವು ನಾಯಕರು, ಕಾರ್ಯಕರ್ತರು ಉಪ್ಥಿತರಿದ್ದರು.
ಈ ಕೋರ್ಸ್ ಸಂಪೂರ್ಣ ಉಚಿತವಾಗಿದ್ದು, ಪ್ರತಿ ವಾರ ಒಂದು ಗಂಟೆಯ ತರಗತಿ ನಡೆಯಲಿದೆ. ಸಂಶಯ ನಿವಾರಣೆಗೆ ಮುಕ್ತ ಅವಕಾಶವಿರುತ್ತದೆ. ಕೋರ್ಸ್ ಗೆ ಸೇರಲಿಚ್ಚಿಸುವವರು ಕೆಳಗಿನ ನಂಬರ್ ಗೆ ಸಂಪರ್ಕಿಸಬೇಕೆಂದು ಪ್ರಾಯೋಜಕರು ತಿಳಿಸಿದ್ದಾರೆ. 8105708474/91644 22577



















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?