ಯುವಕರಿಗೆ ಹಾಗೂ ಹಿರಿಯರಿಗೆ ವಿದ್ಯಾರ್ಜನೆಗೆಯ್ಯಲು ಇರುವ ತೆರೆದ ವೇದಿಕೆಯಾಗಿದೆ ಹುದಾ ಕೋರ್ಸ್.
ಸುನ್ನೀ ದಅವಾ ವಿಂಗ್ ಪ್ರಾಯೋಜಕತ್ವದಲ್ಲಿ ಪ್ರಾರಂಭಗೊಳ್ಳುವ ಈ ಕೋರ್ಸ್ ನ ಅಧಿಕೃತ ಉದ್ಘಾಟನೆಯನ್ನು ಸಯ್ಯಿದ್ ಉಮರ್ ಜಿಫ್ರಿ ತಂಙಳ್ ನೆರವೇರಿಸಿದರು.
ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಶಾಖೆಯ ಅಧ್ಯಕ್ಷರಾದ ಹಂಝ ಕೊಯನಾಡು ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಲೀಲ್ ಸಖಾಫಿ ಉಸ್ತಾದರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಮರಾ ನಾಯಕರಾದ ಪೀರ್ ಮುಹಮ್ಮದ್, ಸಿರಾಜುಲ್ ಇಸ್ಲಾಂ ಅಸೋಸಿಯೇಶನ್ ಕಲ್ಲುಗುಂಡಿ ಅಧ್ಯಕ್ಷರಾದ ಎ ಕೆ ಇಬ್ರಾಹಿಂ, ಎಸ್ಸೆಸ್ಸೆಫ್ ಕಲ್ಲುಗುಂಡಿ ಶಾಖೆ ಅಧ್ಯಕ್ಷರಾದ ಆಶಿಕ್ ಕೆ ಹೆಚ್, ಎಸ್ ವೈ ಎಸ್ ನಾಯಕರಾದ ಫೈಝಲ್ ಝುಹ್ರಿ ಸಹಿತ ಹಲವು ನಾಯಕರು, ಕಾರ್ಯಕರ್ತರು ಉಪ್ಥಿತರಿದ್ದರು.
ಈ ಕೋರ್ಸ್ ಸಂಪೂರ್ಣ ಉಚಿತವಾಗಿದ್ದು, ಪ್ರತಿ ವಾರ ಒಂದು ಗಂಟೆಯ ತರಗತಿ ನಡೆಯಲಿದೆ. ಸಂಶಯ ನಿವಾರಣೆಗೆ ಮುಕ್ತ ಅವಕಾಶವಿರುತ್ತದೆ. ಕೋರ್ಸ್ ಗೆ ಸೇರಲಿಚ್ಚಿಸುವವರು ಕೆಳಗಿನ ನಂಬರ್ ಗೆ ಸಂಪರ್ಕಿಸಬೇಕೆಂದು ಪ್ರಾಯೋಜಕರು ತಿಳಿಸಿದ್ದಾರೆ. 8105708474/91644 22577



















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್