ಇತ್ತೀಚೆಗೆ ನಮ್ಮನ್ನು ಅಗಲಿದ ಹಾಜಿ ಬಿ ಎಂ ಮುಂತಾಝ್ ಅಲಿ ಅವರಿಗೆ ಸಂತಾಪ ಸೂಚಿಸಲು ಮತ್ತು ಪ್ರಾರ್ಥನೆ ನಡೆಸಲು ಕೋಝಿಕ್ಕೋಡ್ ಮರ್ಕಝ್ ಸಖಾಫತಿ ಸ್ಸುನ್ನಿಯ್ಯಾ ಉಪಾಧ್ಯಕ್ಷ ಸಯ್ಯಿದ್ ಶರಫುದ್ದೀನ್ ಜಮಲುಲ್ಲಯ್ಲಿ ತಂಙಳ್ ಚೇಲಾರಿ, ಕೇರಳ ಹಜ್ ಕಮಿಟಿ ಚೇರ್ಮ್ಯಾನ್ ಉಸ್ತಾದ್ ಸಿ ಮುಹಮ್ಮದ್ ಫೈಝಿ, ಮರ್ಕಝ್ ಸೆಕ್ರೆಟರಿ ಅಕ್ಬರ್ ಬಾದುಷಾ ಸಖಾಫಿ ತ್ರಿಶೂರ್,ಮರ್ಕಝ್ ಕೋ ಆರ್ಡಿನೇಟರ್ ಸಿ ಪಿ ಸಿರಾಜುದ್ದೀನ್ ಸಖಾಫಿ ಕಾಂತಪುರಂ ಮುಂತಾದವರು ಶುಕ್ರವಾರ (ಅಕ್ಟೋಬರ್ 11) ಕೃಷ್ಣಾಪುರಕ್ಕೆ ಆಗಮಿಸಲಿದ್ದಾರೆ.
ಕೃಷ್ಣಾಪುರ ಏಳನೇ ಬ್ಲಾಕ್ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಜುಮಾ ಪ್ರಾರ್ಥನೆಯಲ್ಲಿ ಪಾಲ್ಗೊಂಲ್ಲುವ ಇವರು ಬಳಿಕ ಮುಂತಾಝ್ ಅಲಿ ಅವರ ಮನೆಗೆ ಭೇಟಿ ನೀಡಿ ಸಂದರ್ಶನ ನಡೆಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ