ರಿಯಾದ್: ಧಾರ್ಮಿಕ ಪಂಡಿತ ಆಯತ್ ಅಲ್ ಖರ್ನಿಯ ಖುರ್ ಆನ್ ವ್ಯಾಖ್ಯಾನ ಗ್ರಂಥವನ್ನು (ಅತ್ತಫ್ಸೀರುಲ್ ಮುಯಸ್ಸರ್) ಸೌದಿಯಲ್ಲಿ ನಿಷೇಧಿಸಲಾಗಿದೆ.
ಸೌದಿಯ ಎಲ್ಲಾ ಮಸೀದಿಗಳಿಂದ ಗ್ರಂಥವನ್ನು ಹಿಂತೆಗೆದುಕೊಳ್ಳುವಂತೆ ಸೌದಿಯ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯ ನಿರ್ದೇಶಿಸಿದೆ.ಎಲ್ಲಾ ಮಸೀದಿಗಳಿಗೂ ಈ ಕುರಿತ ಸುತ್ತೋಲೆಗಳನ್ನು ಕಳುಹಿಸಲಾಗಿದೆ.ಹೊಸ ಪ್ರತಿಗಳ ವಿತರಣೆಯನ್ನೂ ನಿಷೇಧಿಸಲಾಗಿದೆ.
ಆಯತ್ ಅಲ್ ಖರ್ನಿಯ ಖುರ್ ಆನ್ ವ್ಯಾಖ್ಯಾನ ಅತ್ತಫ್ಸೀರುಲ್ ಮುಯಸ್ಸರ್ ನಲ್ಲಿ ಕೆಲವು ಲೋಪದೋಷಗಳು ಕಂಡು ಬಂದ ಹಿನ್ನಲೆಯಲ್ಲಿ ನಿಷೇಧ ಹೇರಲಾಗಿದೆ.
ದೇಶದಾದ್ಯಂತ ಎಲ್ಲಾ ಮಸೀದಿಗಳಲ್ಲೂ,ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿ ಕಾರ್ಯಾಚರಿಸುವ ಗೈಡನ್ಸ್ ಸೆಂಟರ್ (ಮಾರ್ಗದರ್ಶನ ಕೇಂದ್ರ) ಗಳಲ್ಲೂ ಗ್ರಂಥಕ್ಕೆ ನಿಷೇಧವಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ