ರಿಯಾದ್: ಧಾರ್ಮಿಕ ಪಂಡಿತ ಆಯತ್ ಅಲ್ ಖರ್ನಿಯ ಖುರ್ ಆನ್ ವ್ಯಾಖ್ಯಾನ ಗ್ರಂಥವನ್ನು (ಅತ್ತಫ್ಸೀರುಲ್ ಮುಯಸ್ಸರ್) ಸೌದಿಯಲ್ಲಿ ನಿಷೇಧಿಸಲಾಗಿದೆ.
ಸೌದಿಯ ಎಲ್ಲಾ ಮಸೀದಿಗಳಿಂದ ಗ್ರಂಥವನ್ನು ಹಿಂತೆಗೆದುಕೊಳ್ಳುವಂತೆ ಸೌದಿಯ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯ ನಿರ್ದೇಶಿಸಿದೆ.ಎಲ್ಲಾ ಮಸೀದಿಗಳಿಗೂ ಈ ಕುರಿತ ಸುತ್ತೋಲೆಗಳನ್ನು ಕಳುಹಿಸಲಾಗಿದೆ.ಹೊಸ ಪ್ರತಿಗಳ ವಿತರಣೆಯನ್ನೂ ನಿಷೇಧಿಸಲಾಗಿದೆ.
ಆಯತ್ ಅಲ್ ಖರ್ನಿಯ ಖುರ್ ಆನ್ ವ್ಯಾಖ್ಯಾನ ಅತ್ತಫ್ಸೀರುಲ್ ಮುಯಸ್ಸರ್ ನಲ್ಲಿ ಕೆಲವು ಲೋಪದೋಷಗಳು ಕಂಡು ಬಂದ ಹಿನ್ನಲೆಯಲ್ಲಿ ನಿಷೇಧ ಹೇರಲಾಗಿದೆ.
ದೇಶದಾದ್ಯಂತ ಎಲ್ಲಾ ಮಸೀದಿಗಳಲ್ಲೂ,ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿ ಕಾರ್ಯಾಚರಿಸುವ ಗೈಡನ್ಸ್ ಸೆಂಟರ್ (ಮಾರ್ಗದರ್ಶನ ಕೇಂದ್ರ) ಗಳಲ್ಲೂ ಗ್ರಂಥಕ್ಕೆ ನಿಷೇಧವಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು