ಬೆಂಗಳೂರು:- ದೇಶದ ವಿವಿಧ ಭಾಗಗಳಲ್ಲಿ ಎಸ್ಸೆಸ್ಸೆಫ್ ಕಾರ್ಯಕರ್ತರು ಅವರ ಮೂರನೇ ಹಬ್ಬವಾದ ಸಾಹಿತ್ಯೋತ್ಸವದ ಸಡಗರ ಸಂಭ್ರಮದಲ್ಲಿದ್ದಾರೆ. ಯೂನಿಟ್ ಮಟ್ಟದಿಂದ ರಾಷ್ಟ್ರೀಯ ಮಟ್ಟದವರೆಗೆ ನಡೆಯುವ ಸಾಹಿತ್ಯೋತ್ಸವದ ಎಸ್ಸೆಸ್ಸೆಫ್ ಬೆಂಗಳೂರು ಜಿಲ್ಲೆಯ ಶಿವಾಜಿ ನಗರ ಡಿವಿಷನ್ ಮಟ್ಟದ ಸಾಹಿತ್ಯೋತ್ಸವ ಡಿಕೆನ್ಸನ್ ರೋಡ್ನಲ್ಲಿರುವ ಹಸನಾತ್ ಕಾಲೇಜಿನಲ್ಲಿ 27/10/2024 ಭಾನುವಾರ ಬಹಳ ಅದ್ದೂರಿಯಾಗಿ ನಡೆಯಿತು. ಪ್ರಸ್ತುತ ಕಾರ್ಯಕ್ರಮದಲ್ಲಿ ಆರು ಯೂನಿಟ್ ಗಳಿಂದ ನೂರಕ್ಕೂ ಮಿಕ್ಕ ಸ್ಪರ್ಧಾರ್ಥಿಗಳು, ಐದು ವೇದಿಕೆಗಳಲ್ಲಿ ನೂರರಷ್ಟು ಸ್ಪರ್ಧೆಗಳು ನಡೆಯಿತು.


ಭಾಗವಹಿಸಿ ವಿಜೇತರಾದ ಸ್ಪರ್ಧಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ಸ್ವಾಗತ ಸಮಿತಿ ಚಯರ್ಮನ್ ಬಾಸಿತ್ ಮುಈನಿ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭವು ಜರಗಿತು, ಪ್ರಸ್ತುತ ಕಾರ್ಯಕ್ರಮವನ್ನು ಜಿಲ್ಲಾ ಫೈನಾನ್ಸ್ ಸೆಕ್ರೆಟರಿ ಅಕ್ತರ್ ಹುಸೈನ್ ಉದ್ಘಾಟಿಸಿದರು, ಜಿಲ್ಲಾ ಚೆಯರ್ಮಾನ್ ಫಾರೂಕ್ ಅಮಾನಿ ಮುಖ್ಯ ಭಾಷಣ ಮಾಡಿದರು, ಡಿವಿಷನ್ ಪ್ರೆಸಿಡೆಂಟ್ ಹಬೀಬ್ ಸಖಾಫಿ, ಜನರಲ್ ಸೆಕ್ರೆಟರಿ ರಸೂಲ್ ಅಲ್ಸೂರ್ ವಿಜೇತರನ್ನು ಹಾರೈಸಿದರು.
ಡಿವಿಷನ್ ಮಟ್ಟದಲ್ಲಿ ಚಾಂಪಿಯನ್ ಶಿಪ್ ಪಡೆದ ಅಲ್ಸೂರ್ ಯೂನಿಟ್ ಗೆ ಸಯ್ಯಿದ್ ಮಿಸ್ಅಬ್ ಮುಈನಿ ಲಕ್ಷದ್ವೀಪ್ , ಜಿಲ್ಲಾ ನೇತಾರರಾದ ಫಾರೂಖ್ ಅಮಾನಿ, ಅಖ್ತರ್ ಹುಸೈನ್, ಖಲೀಲ್, ಹಾಗೂ ಇನ್ನಿತರ ನಾಯಕರು ಸೇರಿ ಚಾಂಪಿಯನ್ ಟ್ರೋಫಿ ನೀಡಿದರು, ಬಾಸಿತ್ ಮುಈನಿ ಸ್ವಾಗತಿಸಿ, ಫತ್ತಾಹ್ ಜೆ.ಸಿ ನಗರ ಧನ್ಯವಾದ ಸಲ್ಲಿಸಿದರು ಎಂದು ಡಿವಿಷನ್ ಪ್ರದಾನ ಕಾರ್ಯದರ್ಶಿ ರಸೂಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ