ಬೆಂಗಳೂರು :ಸುನ್ನಿ ಸ್ಟೂಡೆಂಟ್ ಫೆಡೆರೇಶನ್ ( SSF) ರಾಷ್ಟ್ರದಾದ್ಯಂತ ನಡೆಸಿಕೊಂಡು ಬರುತ್ತಿರುವ ವಿದ್ಯಾರ್ಥಿಗಳ ಕಲಾ ಸಾಹಿತ್ಯ ಸ್ಪರ್ಧೆ ಸಾಹಿತ್ಯೋತ್ಸವದ ಬೆಂಗಳೂರು ಜಿಲ್ಲಾ ಮಟ್ಟದ ಸಾಹಿತ್ಯೋತ್ಸವವು ನವೆಂಬರ್ 9 10. ರಂದು ಬ್ಯಾರಿ ಸೌಹಾರ್ದ ಭವನ ಎಚ್ ಬಿ ಆರ್ ಲೇಔಟ್ ಕಮ್ಮನಹಳ್ಳಿ ಬೆಂಗಳೂರಿನಲ್ಲಿ ನಡೆಯಲಿದೆ .
ಈ ಸ್ಪರ್ಧಾ ಕಾರ್ಯಕ್ರಮದಲ್ಲಿ ಬೆಂಗಳೂರು ಜಿಲ್ಲಾ ವ್ಯಾಪ್ತಿಯ 7 ಡಿವಿಷನ್ ಗಳಿಂದ ಆಯ್ಕೆಯಾದ ಸುಮಾರು 800 ರಷ್ಟು ಅಧಿಕ ಸ್ಪರ್ಧಾರ್ಥಿಗಳು ,5 ವಿಭಾಗಗಳಾಗಿ 120 ಕ್ಕೂ ಅಧಿಕ ಸ್ಪರ್ಧೆಗಳಲ್ಲಿ ಸ್ಪರ್ದಿಸಲಿದ್ದಾರೆ .6 ಕ್ಕೂ ಅಧಿಕ ಆಕರ್ಷಕ ವಿವಿಧ ವೇದಿಕೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿದೆ .ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ಬರಹಗಾರರಾದ ಕೇಶವ ಮಲಗಿ ,
ಮಾಜಿ ಸಚಿವರಾದ ಸಿ ಎಂ ಇಬ್ರಾಹಿಂ ,ಇಬ್ರಾಹಿಂ ಬಾಫಖಿ ತಂಙಳ್, ಶೌಕತಲೀ ತಂಙಳ್, ಜಾಫರ್ ಅಹ್ಮದ್ ನೂರಾನಿ, ಅನಸ್ ಸಿದ್ದೀಖಿ ಶಿರಿಯ ಹಾಗೂ ಪ್ರಮುಖ ಸಾದಾತುಗಳು ,ಉಲಮಾ ,ಉಮರಾ ನೇತಾರರು , ಸಂಘಟನಾ ನಾಯಕರು ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ .
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ