ಪುತ್ತೂರು : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಾಹಿತ್ಯೋತ್ಸವ ನವಂಬರ್ 08, 09, 10 ರಂದು ಈಶ್ವರಮಂಗಲ ತ್ವೈಬ ಎಜ್ಯುಕೇಶನ್ ಸೆಂಟರ್ ನಲ್ಲಿ ನಡೆಯಲಿದೆ.
ಇಂದು ಜಿಲ್ಲಾ ವ್ಯಾಪ್ತಿಯ ಹಲವು ಕೇಂದ್ರಗಳಲ್ಲಿ ಝಿಯಾರತ್ ನಡೆಯಲಿದೆ. ನಾಳೆ ಮಧ್ಯಾಹ್ನ 2.30ಕ್ಕೆ ಸರಿಯಾಗಿ ಧ್ವಜಾರೋಹಣ ಹಾಗೂ 3 ಗಂಟೆಗೆ ಸರಿಯಾಗಿ ಪ್ರಧಾನ ವೇದಿಕೆ ಉದ್ಘಾಟನೆಗೊಳ್ಳಲಿದೆ.
ಜ್ಯೂನಿಯರ್, ಸೀನಿಯರ್, ಜನರಲ್, ಕ್ಯಾಂಪಸ್ ವಿಭಾಗಗಳ ಕಾರ್ಯಕ್ರಮ 5 ವೇದಿಕೆಗಳಲ್ಲಿ ನಡೆಯಲಿದೆ. 2 ದಿವಸಗಳಲ್ಲಿ ನಡೆಯುವ ಜಿಲ್ಲಾ ಮಟ್ಟದ ಕಲಾ ಸಾಹಿತ್ಯ ಕಾರ್ಯಕ್ರಮದಲ್ಲಿ ಬೆಳ್ತಂಗಡಿ, ಉಪ್ಪಿನಂಗಡಿ, ವಿಟ್ಲ, ಕಡಬ, ಪುತ್ತೂರು, ಸುಳ್ಯ ಡಿವಿಷನ್ ವ್ಯಾಪ್ತಿಯ ಸುಮಾರು 700ರಷ್ಟು ಸ್ಪರ್ಧಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ