ಕೆಸಿಎಫ್ ಬಹರೈನ್ ರಫಾ ಸೆಕ್ಟರ್ ವಾರ್ಷಿಕ ಮಹಾಸಭೆಯು ಖಲಂದರ್ ಉಸ್ತಾದರ ದುಆದೊಂದಿಗೆ ಸಲೀಂ ಹಾಜಿ ಕೆಸಿ ರೋಡ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನೂತನ ಸಾರಥಿಗಳಾಗಿ
ಅಧ್ಯಕ್ಷರು : ಸಲೀಂ ಹಾಜಿ ಕೆಸಿ ರೋಡ್
ಪ್ರಧಾನ ಕಾರ್ಯದರ್ಶಿ: ಆಸಿಫ್ ಕಂಬಳಬೆಟ್ಟು
ಕೋಶಾಧಿಕಾರಿ: ನೌಷಾದ್ ಪಡುಬಿದ್ರೆ
ಉಪಾಧ್ಯಕ್ಷರು: ಜಲೀಲ್ ನೆಲ್ಯಾಡಿ
ಸಂಘಟನಾ ಇಲಾಖೆ:
ಕಾರ್ಯದರ್ಶಿ: ನೌಮಾನ್ ಕಣ್ಣಂಗಾರ್
ಶಿಕ್ಷಣಇಲಾಖೆ
ಕಾರ್ಯದರ್ಶಿ: ಶಾಫಿ ಈಶ್ವರಮಂಗಿಲ
ಸಾಂತ್ವಾನ ಇಲಾಖೆ
ಕಾರ್ಯದರ್ಶಿ: ಯಹ್ಯಾ ಉಳ್ಳಾಲ
ಪ್ರಕಾಶನ ಇಲಾಖೆ ಕಾರ್ಯದರ್ಶಿ: ಅಬೂಬಕರ್ ಸಿದ್ದೀಕ್ ಕುಂದಾಪುರ
ಇಹ್ಸಾನ್ ಇಲಾಖೆ
ಕಾರ್ಯದರ್ಶಿ: ಬಶೀರ್ ಪೆರುವಾಯಿ
ಆಡಳಿತ ಮತ್ತು ಸಂಪರ್ಕ ಇಲಾಖೆ
ಕಾರ್ಯದರ್ಶಿ: ಹಮೀದ್ ಬಾಲೆಪುಣಿ
ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ
ಅಶ್ರಫ್ ಕೆ. ಸಿ ರೋಡ್
ಮಲಿಕ್ ಸುರತ್ಕಲ್
ಅಬ್ದುಲ್ಲಾ ಸುಳ್ಯ
ನಿಸಾರ್ ಪಡುಬಿದ್ರಿ
ಶಾಫಿ ಮದಡ್ಕ
ಅಯಾಝುದ್ದೀನ್ ಕೃಷ್ಣಾಪುರ
ಮನ್ಸೂರು ಕಾಟಿಪಳ್ಳ
ತುಫೈಲ್ ಅಲೇಕಳ
ತೌಸೀಫ್ ಕಾಟಿಪಳ್ಳ
ಸಲೀಂ ಪೂಮಣ್ಣು
ಇಬ್ರಾಹಿಂ ಮೆಲ್ಕಾರ್
ಮುಹಮ್ಮದ್ ಪಾಳ್ಯ
ಅಪ್ರಾಝ್ ಸಜೀಪ
ಇಬ್ರಾಹಿಂ ಜೆಪ್ಪು
ಇವರನ್ನು ಆಯ್ಕೆ ಮಾಡಲಾಯಿತು.
ಕೆಸಿಎಫ್ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯರವರು ಸಂಘಟನಾ ತರಬೇತಿ ನೀಡಿದರು.
R.O. ಆಫೀಸರರಾಗಿ ಆಗಮಿಸಿದ ರಾಷ್ಟ್ರೀಯ ಸಮಿತಿಯ ಸಂಘಟನಾ ಇಲಾಖೆ ಅಧ್ಯಕ್ಷರಾದ ಖಲಂದರ್ ಉಸ್ತಾದರು ನೂತನ ಸಾಲಿನ ಸಾರಥಿಗಳ ಆಯ್ಕೆಗೆ ನೇತೃತ್ವ ನೀಡಿದರು. ನೌಷಾದ್ ಪಡುಬಿದ್ರಿ ಸ್ವಾಗತಿಸಿದರು. ತೌಫೀಖ್ ಬೆಳ್ತಂಗಡಿ ನೂತನ ಸಮಿತಿಗೆ ಶುಭ ಹಾರೈಸಿದರು. ರಾಷ್ಟ್ರೀಯ ಸಮಿತಿಯ ನಾಯಕರಾದ ಮನ್ಸೂರ್ ಬೆಳ್ಮ ಹಾಗೂ ಲತೀಫ್ ಪೆರೋಲಿ ಸಭೆಯಲ್ಲಿ ಉಪಸ್ಥಿತರಿದ್ದರು.
ಶಾಫಿ ಈಶ್ವರಮಂಗಲ ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ