ಕೆಸಿಎಫ್ ಬಹರೈನ್ ಹಾಮದ್ ಟೌನ್ ಸೆಕ್ಟರ್ ವಾರ್ಷಿಕ ಕೌನ್ಸಿಲ್ ಮಹಾಸಭೆಯು ಮುಹಮ್ಮದ್ ಸಖಾಫಿ ಉಸ್ತಾದರ ಅಧ್ಯಕ್ಷತೆಯಲ್ಲಿ ಜರಗಿತು. ಉಸ್ತಾದರ ದುಆದ ನಂತರ ರಾಷ್ಟ್ರೀಯ ಸಮಿತಿಯ ಸಂಘಟನಾ ಇಲಾಖೆ ಅಧ್ಯಕ್ಷರಾದ ಖಲಂದರ್ ಉಸ್ತಾದರು ಸ್ವಾಗತಿಸಿದರು.
ನೂತನ ಸಾಲಿನ ಪದಾಧಿಕಾರಿಗಳಾಗಿ
ಅಧ್ಯಕ್ಷರು: ಮಿಹ್’ರಾಜ್ ಪಡುಬಿದ್ರಿ
ಪ್ರಧಾನ ಕಾರ್ಯದರ್ಶಿ: ಝಬೈರ್ ಕಾರ್ಕಳ
ಕೋಶಾಧಿಕಾರಿ: ಇಝ್ಝುದ್ದೀನ್ ಮರಿಕ್ಕಳ
ಉಪಾಧ್ಯಕ್ಷರು: ಅಶ್ರಫ್ ಮಂಜೇಶ್ವರ
ಸಂಘಟನಾ ಇಲಾಖೆ
ಕಾರ್ಯದರ್ಶಿ: ಆರಿಫ್ ಉಜಿರೆ
ಶಿಕ್ಷಣ ಇಲಾಖೆ
ಕಾರ್ಯದರ್ಶಿ : ಹಾರಿಸ್ ಸುರತ್ಕಲ್
ಸಾಂತ್ವನ ಇಲಾಖೆ
ಕಾರ್ಯದರ್ಶಿ:ಸರಫ್ರಾಝ್ ಪಡುಬಿದ್ರಿ
ಪ್ರಕಾಶನ ಇಲಾಖೆ
ಕಾರ್ಯದರ್ಶಿ:ನಿಸಾರ್ ಕೃಷ್ಣಾಪುರ
ಇಹ್ಸಾನ್ ಇಲಾಖೆ
ಕಾರ್ಯದರ್ಶಿ:ಅಬ್ದುಲ್ ರಶೀದ್
ಆಡಳಿತ ಮತ್ತು ಸಂಪರ್ಕ ಇಲಾಖೆ
ಕಾರ್ಯದರ್ಶಿ:ಸದಿನ್ ಸಲ್ಮಾನ್
ಕಾರ್ಯಕಾರಿ ಸಮಿತಿ ಸದಸ್ಯರಾಗಿ
ಹಸೈನಾರ್ ಕೆ ಸಿ ರೋಡ್
ಅಬ್ದುಲ್ ಲತೀಫ್ ಹಾಸನ ನಯಾಜ್ ಚಿಕ್ಕಮಗಳೂರು ಸುಹೈಲ್ ತೋಕೊಟ್ಟು
ಶುಕೂರ್ ಕುಂದಾಪುರ
ಯಾಸೀನ್ ಕುಂದಾಪುರ
ಇವರನ್ನು ನೇಮಿಸಲಾಯಿತು.
ಕೆಸಿಎಫ್ ಹಾಮದ್ ಟೌನ್ ಸೆಕ್ಟರ್ ಅಧ್ಯಕ್ಷರಾದ ಮುಹಮ್ಮದ್ ಸಖಾಫಿಯವರು ಸಂಘಟನಾ ತರಬೇತಿ ನೀಡಿದರು.
R.O. ಆಫೀಸರರಾಗಿ ರಾಷ್ಟ್ರೀಯ ಸಮಿತಿ ಸಂಘಟನಾ ಇಲಾಖೆ ಅಧ್ಯಕ್ಷರಾದ ಖಲಂದರ್ ಉಸ್ತಾದ್ ನೂತನ ಸಮಿತಿಯ ರಚನೆಗೆ ನೇತೃತ್ವ ನೀಡಿದರು. ರಾಷ್ಟ್ರೀಯ ಸಮಿತಿ ಪಬ್ಲಿಕೇಶನ್ ವಿಂಗ್ ಅಧ್ಯಕ್ಷರಾದ ಲತೀಫ್ ಪೆರೋಲಿ ನೂತನ ಸಮಿತಿಗೆ ಶುಭ ಹಾರೈಸಿದರು. ರಾಷ್ಟ್ರೀಯ ಸಮಿತಿ ಸಾಂತ್ವನ ಅಧ್ಯಕ್ಷರಾದ ರಝಾಕ್ ಆನೆಕಲ್ ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ