ಮಂಗಳೂರು – ಚಿಣ್ಣರ ಸಂಭ್ರಮ,ಪ್ರತಿಭಾ ಸಂಗಮ ಎಂಬ ಸಂದೇಶದೊಂದಿಗೆ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಾ ಸಂಗಮದ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ವಿಭಾಗದ ಪ್ರತಿಭಾ ಸಂಗಮವು ಇಂದು ಸಂಜೆ ಹಯಾತುಲ್ ಇಸ್ಲಾಂ ಮದ್ರಸ ಬಜಾಲ್ ನಂತೂರುನಲ್ಲಿ ನಲ್ಲಿ ಆರಂಭಗೊಂಡು ನಾಳೆ ಸಂಜೆಯ ವರೆಗೆ ನಡೆಯಲಿದೆ.
ಬದ್ರಿಯಾ ಜುಮಾ ಮಸ್ಜಿದ್ ಬಜಾಲ್ ನಂತೂರು ಇದರ ಅಧ್ಯಕ್ಷರೂ,ಮಂಗಳೂರು ಮಹಾ ನಗರ ಪಾಲಿಕೆ ಸದಸ್ಯರೂ ಆದ ಜನಾಬ್ ಅಬ್ದುಲ್ ರವೂಫ್ ಇವರ ನೇತ್ರತ್ವದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು SJM ಜಿಲ್ಲಾ ವೆಸ್ಟ್ ವಿಭಾಗದ ಅಧ್ಯಕ್ಷರಾದ ಅಬೂಬಕ್ಕರ್ ಮುಸ್ಲಿಯಾರ್ ಕುಕ್ಕಾಜೆ ಇವರ ಅಧ್ಯಕ್ಷತೆಯಲ್ಲಿ 2 ದಿವಸಗಳ ವಿವಿಧ ಸ್ಪರ್ಧೆಗಳು ನಡೆಯಲಿದೆ .
12 ರೇoಜ್ ಗಳಿಂದ ಸರಿ ಸುಮಾರು 107 ಮದ್ರಸ ಗಳ 600 ಕ್ಕೂ ಮಿಕ್ಕ ವಿದ್ಯಾರ್ಥಿಗಳು ಭಾಗವಹಿಸಲಿದ್ದು.3 ವಿಭಾಗವಾಗಿ 6 ವೇದಿಕೆಗಳಲ್ಲಿ 70 ಸ್ಪರ್ಧೆಗಳು ನಡೆಯಲಿದೆ.ಕಾರ್ಯಕ್ರಮದಲ್ಲಿ SJM ರಾಜ್ಯ ನಾಯಕರು, SMA ಜಿಲ್ಲಾ ನಾಯಕರು,ಉಲಮಾ ಉಮರಾ,
ಇನ್ನಿತರ ನಾಯಕರು ಭಾಗವಹಿಸಲಿದ್ದಾರೆ ಎಂದು SJM ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ವಿಭಾಗದ ಪ್ರಧಾನ ಕಾರ್ಯದರ್ಶಿ ಶಾಫಿ ಮದನಿ ಕರಾಯ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ