ಮಂಗಳೂರು: ಡಿಸೆಂಬರ್ 12 ಗುರುವಾರ ಮಂಗಳೂರಿನ ಪುರಭವನದಲ್ಲಿ ನಡೆಯುವ ವಕ್ಫ್ ಜಾಗೃತಿ ಸಮಾವೇಶದ ಪೂರ್ವಭಾವಿ ಸಿದ್ದತಾ ಸಭೆಯು ಪಡೀಲ್ ಇಲ್ಮ್ ಸೆಂಟರ್ ನಲ್ಲಿ ನಡೆಯಿತು.
ಕೇಂದ್ರ ಹಾಗೂ ರಾಜ್ಯ ಸರಕಾರದ ಮುಸ್ಲಿಂ ಸಮುದಾಯದ ವಕ್ಫ್ ಹಾಗೂ ಇನ್ನಿತರ ಅಲ್ಪಸಂಖ್ಯಾತ ವಿರೋಧಿ ನೀತಿ ವಿರುದ್ಧ ಜಾಗೃತಿ ಸಮಾವೇಶದ ರೂಪುರೇಷೆಯನ್ನು ಮಾಡಲಾಯಿತು.
ಎಸ್ ಎಂ ಎ ನೇತೃತ್ವದಲ್ಲಿ ನಡೆದ ನಾಯಕರ ಸಭೆಯಲ್ಲಿ ವಿವಿಧ ಸಂಘಟನೆಗಳ ಪ್ರಮುಖರಾದ
ಪಿ.ಪಿ ಅಹ್ಮದ್ ಸಖಾಫಿ, ಎಸ್.ಪಿ.ಹಂಝ ಸಖಾಫಿ, ಡಾ.ಝೈನೀ ಕಾಮಿಲ್, ಶಾಫಿ ಸಅದಿ, ಅಬ್ದುಲ್ ರಹ್ಮಾನ್ ಮದನಿ ಜೆಪ್ಪು, ಅಬ್ದುಲ್ ಹಮೀದ್ ಹಾಜಿ ಕೊಡುಂಗಾಯಿ, ಕೆಕೆಎಂ ಕಾಮಿಲ್ ಸಖಾಫಿ, ಹಫೀಳ್ ಸಅದಿ , ಇಬ್ರಾಹಿಂ ನಈಮಿ, ಎಂಬಿಎಂಸಾಧಿಕ್ ಮಾಸ್ಟರ್, ಅಶ್ರಫ್ ಕಿನಾರ, ಉಮರ್ ಮಾಸ್ಟರ್, ಅಬ್ದುಲ್ ರಹ್ಮಾನ್ ರಝ್ವಿ ಕಲ್ಕಟ್ಟ ,ಇಸ್ಮಾಯಿಲ್ ಸಅದಿ ಕಿನ್ಯ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ