ಮಂಗಳೂರು: ರಾಜ್ಯದ ಜನತೆ ನೈಜ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವಾಗ, ಕೇಂದ್ರ ಸರಕಾರ ರಾಜ್ಯದ ಪಾಲಿನ ತೆರಿಗೆ ಹಣವನ್ನು ಪಾವತಿಸಲು ನಿರಾಕರಿಸುತ್ತಿರುವಾಗ, ಅಧಾನಿ ಸಾಮ್ರಾಜ್ಯ ಶಿಥಿಲ ಗೊಳ್ಳುತ್ತಿರುವಾಗ, ಕೇಂದ್ರ ಸರಕಾರದ ಹುದ್ದೆಗಳ ನೇಮಕಾತಿ ಸಮಸ್ಯೆ ಇತ್ಯಾದಿಗಳನ್ನು ಮರೆಮಾಚುವುದು, ರಾಜ್ಯಗಳಲ್ಲಿ ಹಿಂದಿ ಹೇರಿಕೆಗೆ ಪ್ರಭಲ ವಿರೋಧದ ಪ್ರಮಾಣವನ್ನು ನಿಯಂತ್ರಿಸಲು ಬಿಜೆಪಿಗರು, ತನ್ನ ಪ್ರಹಸನ ಪಟ್ಟಿಗೆ ವಕ್ಫ್, ಝಮೀರ್ ಅಹಮ್ಮದ್ ಖಾನ್, ಮುಸ್ಲಿಮ್ ಮೀಸಲಾತಿ ಎಂಬ ಹೊಸ ಶೀರ್ಷಿಕೆಗಳನ್ನು ಸೇರ್ಪಡೆ ಮಾಡಿದೆ.
ಬಿಜೆಪಿಗರು ನಾಟಕಕಾರರ ಬಣ್ಣ ಹಚ್ಚಿ ಅಲ್ಲಲ್ಲಿ ಪ್ರಹಸನ ತಂಡಗಳನ್ನು ರಚಿಸಿ ಅಭಿನಯ ಮಾಡುತ್ತಿರುವುದರ ಹಾಲಿ ಶೀರ್ಷಿಕೆ ‘ ವಕ್ಫ್ ‘ ಆಗಿದೆ. ಜಿಲ್ಲೆಯಲ್ಲಿ ಬಿಜೆಪಿಯ ಪ್ರಮುಖರು ವಕ್ಫ್ ಸ್ತಿರಾಸ್ತಿಯನ್ನು ಕಬಳಿಸಿರುವುದರ ಸಂಭಾಷಣೆಯನ್ನು ಹೇಳುವುದು ಬಿಟ್ಟು , ಕಬಳಿಕೆಯ ವಿಷಯದಲ್ಲಿ ಜನರಿಗೆ ಸುಳ್ಳು ಹೇಳುವುದನ್ನು ನಿಲ್ಲಿಸಲಿ, ಜಿಲ್ಲೆಯ ಬಿಜೆಪಿಗರು ದ.ಕ.ಜಿಲ್ಲೆಯನ್ನು ಗುಜರಾತೀಕರಣ ಮಾಡುವುದನ್ನು ತಡೆದು ನಿಲ್ಲಿಸುವ ನೈಜ ಪರಿಹಾರ ಕಂಡುಕೊಳ್ಳಲಿ.
ಕೆ.ಅಶ್ರಫ್ ( ಮಾಜಿ ಮೇಯರ್)
ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ