ಮಂಗಳೂರು: ರಾಜ್ಯದ ಜನತೆ ನೈಜ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವಾಗ, ಕೇಂದ್ರ ಸರಕಾರ ರಾಜ್ಯದ ಪಾಲಿನ ತೆರಿಗೆ ಹಣವನ್ನು ಪಾವತಿಸಲು ನಿರಾಕರಿಸುತ್ತಿರುವಾಗ, ಅಧಾನಿ ಸಾಮ್ರಾಜ್ಯ ಶಿಥಿಲ ಗೊಳ್ಳುತ್ತಿರುವಾಗ, ಕೇಂದ್ರ ಸರಕಾರದ ಹುದ್ದೆಗಳ ನೇಮಕಾತಿ ಸಮಸ್ಯೆ ಇತ್ಯಾದಿಗಳನ್ನು ಮರೆಮಾಚುವುದು, ರಾಜ್ಯಗಳಲ್ಲಿ ಹಿಂದಿ ಹೇರಿಕೆಗೆ ಪ್ರಭಲ ವಿರೋಧದ ಪ್ರಮಾಣವನ್ನು ನಿಯಂತ್ರಿಸಲು ಬಿಜೆಪಿಗರು, ತನ್ನ ಪ್ರಹಸನ ಪಟ್ಟಿಗೆ ವಕ್ಫ್, ಝಮೀರ್ ಅಹಮ್ಮದ್ ಖಾನ್, ಮುಸ್ಲಿಮ್ ಮೀಸಲಾತಿ ಎಂಬ ಹೊಸ ಶೀರ್ಷಿಕೆಗಳನ್ನು ಸೇರ್ಪಡೆ ಮಾಡಿದೆ.
ಬಿಜೆಪಿಗರು ನಾಟಕಕಾರರ ಬಣ್ಣ ಹಚ್ಚಿ ಅಲ್ಲಲ್ಲಿ ಪ್ರಹಸನ ತಂಡಗಳನ್ನು ರಚಿಸಿ ಅಭಿನಯ ಮಾಡುತ್ತಿರುವುದರ ಹಾಲಿ ಶೀರ್ಷಿಕೆ ‘ ವಕ್ಫ್ ‘ ಆಗಿದೆ. ಜಿಲ್ಲೆಯಲ್ಲಿ ಬಿಜೆಪಿಯ ಪ್ರಮುಖರು ವಕ್ಫ್ ಸ್ತಿರಾಸ್ತಿಯನ್ನು ಕಬಳಿಸಿರುವುದರ ಸಂಭಾಷಣೆಯನ್ನು ಹೇಳುವುದು ಬಿಟ್ಟು , ಕಬಳಿಕೆಯ ವಿಷಯದಲ್ಲಿ ಜನರಿಗೆ ಸುಳ್ಳು ಹೇಳುವುದನ್ನು ನಿಲ್ಲಿಸಲಿ, ಜಿಲ್ಲೆಯ ಬಿಜೆಪಿಗರು ದ.ಕ.ಜಿಲ್ಲೆಯನ್ನು ಗುಜರಾತೀಕರಣ ಮಾಡುವುದನ್ನು ತಡೆದು ನಿಲ್ಲಿಸುವ ನೈಜ ಪರಿಹಾರ ಕಂಡುಕೊಳ್ಳಲಿ.
ಕೆ.ಅಶ್ರಫ್ ( ಮಾಜಿ ಮೇಯರ್)
ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಶರಫುಲ್ ಉಲಮಾ ಉಸ್ತಾದ್ 7ನೇ ವಾರ್ಷಿಕ ಅನುಸ್ಮರಣೆ – ಮೇ 13, 14 ರಂದು ಪ್ರಾರ್ಥನಾ ಸಂಗಮ
“ನಿಮ್ಮವರೇ ಹೀಗೆ” – ಕೆಎಸ್ಆರ್ಟಿಸಿ ನಿರ್ವಾಹಕನ ನಡತೆಗೆ ಶಿಕ್ಷಕಿಯ ಮನದ ಅಳಲು
ಸಲಪಿ ಸಿದ್ಧಾಂತದ ಮುಖವಾಡ ಕಳಚಿದ ಕರಾವಳಿ: ಸೈದ್ಧಾಂತಿಕ ಸೋಲನ್ನು ಮುಚ್ಚಿಡಲು ದೈಹಿಕ ಹಲ್ಲೆಗೆ ಮುಂದಾದರೇ ಸಲಪಿಗಳು?
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?