ಮಂಗಳೂರು: ರಾಜ್ಯದ ಜನತೆ ನೈಜ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವಾಗ, ಕೇಂದ್ರ ಸರಕಾರ ರಾಜ್ಯದ ಪಾಲಿನ ತೆರಿಗೆ ಹಣವನ್ನು ಪಾವತಿಸಲು ನಿರಾಕರಿಸುತ್ತಿರುವಾಗ, ಅಧಾನಿ ಸಾಮ್ರಾಜ್ಯ ಶಿಥಿಲ ಗೊಳ್ಳುತ್ತಿರುವಾಗ, ಕೇಂದ್ರ ಸರಕಾರದ ಹುದ್ದೆಗಳ ನೇಮಕಾತಿ ಸಮಸ್ಯೆ ಇತ್ಯಾದಿಗಳನ್ನು ಮರೆಮಾಚುವುದು, ರಾಜ್ಯಗಳಲ್ಲಿ ಹಿಂದಿ ಹೇರಿಕೆಗೆ ಪ್ರಭಲ ವಿರೋಧದ ಪ್ರಮಾಣವನ್ನು ನಿಯಂತ್ರಿಸಲು ಬಿಜೆಪಿಗರು, ತನ್ನ ಪ್ರಹಸನ ಪಟ್ಟಿಗೆ ವಕ್ಫ್, ಝಮೀರ್ ಅಹಮ್ಮದ್ ಖಾನ್, ಮುಸ್ಲಿಮ್ ಮೀಸಲಾತಿ ಎಂಬ ಹೊಸ ಶೀರ್ಷಿಕೆಗಳನ್ನು ಸೇರ್ಪಡೆ ಮಾಡಿದೆ.
ಬಿಜೆಪಿಗರು ನಾಟಕಕಾರರ ಬಣ್ಣ ಹಚ್ಚಿ ಅಲ್ಲಲ್ಲಿ ಪ್ರಹಸನ ತಂಡಗಳನ್ನು ರಚಿಸಿ ಅಭಿನಯ ಮಾಡುತ್ತಿರುವುದರ ಹಾಲಿ ಶೀರ್ಷಿಕೆ ‘ ವಕ್ಫ್ ‘ ಆಗಿದೆ. ಜಿಲ್ಲೆಯಲ್ಲಿ ಬಿಜೆಪಿಯ ಪ್ರಮುಖರು ವಕ್ಫ್ ಸ್ತಿರಾಸ್ತಿಯನ್ನು ಕಬಳಿಸಿರುವುದರ ಸಂಭಾಷಣೆಯನ್ನು ಹೇಳುವುದು ಬಿಟ್ಟು , ಕಬಳಿಕೆಯ ವಿಷಯದಲ್ಲಿ ಜನರಿಗೆ ಸುಳ್ಳು ಹೇಳುವುದನ್ನು ನಿಲ್ಲಿಸಲಿ, ಜಿಲ್ಲೆಯ ಬಿಜೆಪಿಗರು ದ.ಕ.ಜಿಲ್ಲೆಯನ್ನು ಗುಜರಾತೀಕರಣ ಮಾಡುವುದನ್ನು ತಡೆದು ನಿಲ್ಲಿಸುವ ನೈಜ ಪರಿಹಾರ ಕಂಡುಕೊಳ್ಳಲಿ.
ಕೆ.ಅಶ್ರಫ್ ( ಮಾಜಿ ಮೇಯರ್)
ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ