ಎಸ್ವೈಎಸ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಸಮಿತಿಯಿಂದ ಘಟಕಗಳನ್ನು ಸಕ್ರಿಯಗೊಳಿಸುವುದರ ಭಾಗವಾಗಿ ‘ಸರ್ಕಲ್ ರಿಹ್ಲ’ ಎಂಬ ಹೆಸರಿನಲ್ಲಿ ಜಿಲ್ಲಾ ನಾಯಕರಿಂದ ಜಿಲ್ಲಾ ವ್ಯಾಪ್ತಿಯ ಸರ್ಕಲ್ ಗಳಿಗಿರುವ ಪಯಣವು ಎಸ್.ವೈ.ಎಸ್ ಜಿಲ್ಲಾಧ್ಯಕ್ಷರಾದ ವಿ.ಯು.ಇಸ್ಹಾಖ್ ಝುಹ್ರಿರವರ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಎರಡು ಹಂತಗಳಲ್ಲಿ ನಡೆಯಲಿದೆ.
ಮೊದಲ ಹಂತವು ಡಿಸೆಂಬರ್ 1 ರಂದು ಸಜಿಪ, ಬೋಳಿಯಾರು, ಸುರತ್ಕಲ್, ಕೃಷ್ಣಾಪುರ, ಬಂಟ್ವಾಳ, ಪಾಣೆಮಂಗಳೂರು, ಕೋಣಾಜೆ, ಹರೇಕಳ, ಮುಲ್ಕಿ, ಕಾಟಿಪಳ್ಳ, ಮುಡಿಪು, ಬಾಳೆಪುಣಿ, ಕಿನ್ಯ, ಮಂಜನಾಡಿ, ಅಮ್ಮುಂಜೆ, ಕೈಕಂಬ ಎಂಬೀ ಸರ್ಕಲ್ ಗಳಲ್ಲಿ ಹಾಗೂ ಎರಡು ಹಂತದ ಪಯಣವು ಡಿಸೆಂಬರ್ 8 ರಂದು ಮಂಗಳೂರು, ಉಳ್ಳಾಲ, ತಲಪಾಡಿ, ಕೋಟೆಕಾರ್, ಪರಂಗಿಪೇಟೆ, ಕಣ್ಣೂರು, ಮುಡಬಿದ್ರೆ, ಬಜ್ಪೆ, ಬೆಳ್ಮ, ನಾಟೆಕಲ್ ತೌಡುಗೋಳಿ, ಮೋಂಟುಗೋಳಿ, ಸುರಿಬೈಲ್, ಮಂಚಿ, ಸಾಲೆತ್ತೂರು, ಬೋಳಂತೂರು ಎಂಬೀ ಸರ್ಕಲ್ ಗಳಲ್ಲಿ ನಡೆಯಲಿದೆ ಎಂದು ಎಸ್ವೈಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ