ಎಸ್ವೈಎಸ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಸಮಿತಿಯಿಂದ ಘಟಕಗಳನ್ನು ಸಕ್ರಿಯಗೊಳಿಸುವುದರ ಭಾಗವಾಗಿ ‘ಸರ್ಕಲ್ ರಿಹ್ಲ’ ಎಂಬ ಹೆಸರಿನಲ್ಲಿ ಜಿಲ್ಲಾ ನಾಯಕರಿಂದ ಜಿಲ್ಲಾ ವ್ಯಾಪ್ತಿಯ ಸರ್ಕಲ್ ಗಳಿಗಿರುವ ಮೊದಲ ಹಂತದ ಪಯಣವು ಸಂಪೂರ್ಣವಾಗಿ ಯಶಸ್ವಿಯಾಗಿದೆ.
ಎರಡನೇ ಹಂತದ ಪಯಣವು ಎಸ್.ವೈ.ಎಸ್ ಜಿಲ್ಲಾಧ್ಯಕ್ಷರಾದ ವಿ.ಯು.ಇಸ್ಹಾಖ್ ಝುಹ್ರಿರವರ ನೇತೃತ್ವದಲ್ಲಿ ಡಿಸೆಂಬರ್ 8 ರಂದು ಮಂಗಳೂರು, ಉಳ್ಳಾಲ, ತಲಪಾಡಿ, ಕೋಟೆಕಾರ್, ಪರಂಗಿಪೇಟೆ, ಕಣ್ಣೂರು, ಮುಡಬಿದ್ರೆ, ಬಜ್ಪೆ, ಬೆಳ್ಮ, ನಾಟೆಕಲ್ ತೌಡುಗೋಳಿ, ಮೋಂಟುಗೋಳಿ, ಸುರಿಬೈಲ್, ಮಂಚಿ, ಸಾಲೆತ್ತೂರು, ಬೋಳಂತೂರು ಕಾವೂರು ಎಂಬೀ ಸರ್ಕಲ್ ಗಳಲ್ಲಿ ನಡೆಯಲಿದೆ ಎಂದು ಎಸ್ವೈಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ