ಎಸ್ವೈಎಸ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಸಮಿತಿಯಿಂದ ಘಟಕಗಳನ್ನು ಸಕ್ರಿಯಗೊಳಿಸುವುದರ ಭಾಗವಾಗಿ ‘ಸರ್ಕಲ್ ರಿಹ್ಲ’ ಎಂಬ ಹೆಸರಿನಲ್ಲಿ ಜಿಲ್ಲಾ ನಾಯಕರಿಂದ ಜಿಲ್ಲಾ ವ್ಯಾಪ್ತಿಯ ಸರ್ಕಲ್ ಗಳಿಗಿರುವ ಮೊದಲ ಹಂತದ ಪಯಣವು ಸಂಪೂರ್ಣವಾಗಿ ಯಶಸ್ವಿಯಾಗಿದೆ.
ಎರಡನೇ ಹಂತದ ಪಯಣವು ಎಸ್.ವೈ.ಎಸ್ ಜಿಲ್ಲಾಧ್ಯಕ್ಷರಾದ ವಿ.ಯು.ಇಸ್ಹಾಖ್ ಝುಹ್ರಿರವರ ನೇತೃತ್ವದಲ್ಲಿ ಡಿಸೆಂಬರ್ 8 ರಂದು ಮಂಗಳೂರು, ಉಳ್ಳಾಲ, ತಲಪಾಡಿ, ಕೋಟೆಕಾರ್, ಪರಂಗಿಪೇಟೆ, ಕಣ್ಣೂರು, ಮುಡಬಿದ್ರೆ, ಬಜ್ಪೆ, ಬೆಳ್ಮ, ನಾಟೆಕಲ್ ತೌಡುಗೋಳಿ, ಮೋಂಟುಗೋಳಿ, ಸುರಿಬೈಲ್, ಮಂಚಿ, ಸಾಲೆತ್ತೂರು, ಬೋಳಂತೂರು ಕಾವೂರು ಎಂಬೀ ಸರ್ಕಲ್ ಗಳಲ್ಲಿ ನಡೆಯಲಿದೆ ಎಂದು ಎಸ್ವೈಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ