ಕೋಝಿಕ್ಕೋಡ್ : ಸೌದಿ ಜೈಲಿನಲ್ಲಿರುವ ಅಬ್ದುರ್ ರಹೀಮ್ ಬಿಡುಗಡೆ ಕುರಿತ ತೀರ್ಪು ಮತ್ತೆ ಮುಂದೂಡಲಾಗಿದೆ. ಪ್ರಕರಣದ ಪರಿಗಣನೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ರಹೀಮ್ ಕಾನೂನು ನೆರವು ಸಮಿತಿಯ ಅಧಿಕಾರಿಗಳು ತಿಳಿಸಿದ್ದಾರೆ. ಪಬ್ಲಿಕ್ ಪ್ರಾಸಿಕ್ಯೂಟರ್ ಕೋರಿದ ದಾಖಲೆಗಳನ್ನು ಇಂದು ಹಾಜರುಪಡಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ತೀರ್ಪನ್ನು ಮುಂದೂಡುವಂತಾಯ್ತು. ತಾಂತ್ರಿಕ ಕಾರಣಗಳಿಂದ ಪ್ರಕರಣವನ್ನು ಪರಿಗಣಿಸುವ ದಿನಾಂಕವನ್ನು ಮುಂದೂಡಲಾಗಿದೆ ಎಂದೂ ಕಾನೂನು ನೆರವು ಸಮಿತಿ ತಿಳಿಸಿದೆ.
ಕಳೆದ ಸಿಟ್ಟಿಂಗ್ ನಲ್ಲಿ ಮನವಿ ಮಾಡಿದಂತೆ ಕ್ರಮ ಕೈಗೊಳ್ಳಲಾಗಿದೆ. ಇಂದು ವಾದ-ಪ್ರತಿವಾದಗಳು ನಡೆದ ನಂತರ ತೀರ್ಪನ್ನು ಮುಂದೂಡಲಾಯಿತು. ಇದು ತಾಂತ್ರಿಕವಾಗಿ ಸಂಭವಿಸುವುದಾಗಿದೆ. ಮುಂದಿನ ಸಿಟ್ಟಿಂಗ್ ನಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳುವ ವಿಶ್ವಾಸವಿದೆ. ನ್ಯಾಯಾಲಯದ ಕಡತದಲ್ಲಿ ರಹೀಮ್ ಪರ ವಕೀಲರ ವಾದವನ್ನು ಅಂಗೀಕರಿಸಲಾಗಿದೆ. ಸದ್ಯ ಹತಾಶರಾಗುವ ಅಗತ್ಯವಿಲ್ಲ ಎಂದು ಕಾನೂನು ನೆರವು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ