ಸುರತ್ಕಲ್: ಎಂಆರ್ಪಿಎಲ್ – ಕಾನ ರಸ್ತೆಯ ಸುರತ್ಕಲ್ ರೈಲ್ವೇ ಮೇಲ್ಸೇತುವೆ ಕಾಮಗಾರಿ ನಡೆಯಲಿರುವುದರಿಂದ ಡಿ.11ರಿಂದ ಫೆ.8ರ ವರೆಗೆ ತಾತ್ಕಾಲಿಕ ರಸ್ತೆ ಸಂಚಾರ ಬದಲಾಯಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶಿಸಿದ್ದಾರೆ.
ಕೃಷ್ಣಾಪುರ, ಕಾಟಿಪಳ್ಳ ಎಂಆರ್ ಪಿಎಲ್ ಮತ್ತು ಕಾನ ಕಡೆ ಸಂಚರಿಸುವ ಲಘು ವಾಹನಗಳು ಸೂರಜ್ ಇಂಟರ್ ನ್ಯಾಶನಲ್ ಹೋಟೇಲ್ ಬಳಿಯಿಂದ ಬಂಟರ ಭವನ ರಸ್ತೆಯಾಗಿ ಸಂಪರ್ಕಿಸಿ ಅಲ್ಲಿಂದ ಮುಂದುವರಿಯುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಆದರೆ ,ಅತ್ಯಂತ ಕಿರಿದಾದ ಈ ಅಗರ್ಮೈಲ್ ರಸ್ತೆಯಲ್ಲಿ ದ್ವಿಮುಖ ವಾಹನ ಸಂಚಾರ ಸಾಧ್ಯವಲ್ಲದ ಕಾರಣ ವಾಹನ ಚಾಲಕರು ಪರಸ್ಪರ ಕಚ್ಚಾಡುವಂತಹಾ ಪರಿಸ್ಥಿತಿ ತಲೆದೋರಿದೆ. ಈ ನಿಟ್ಟಿನಲ್ಲಿ ಇಲ್ಲಿನ ವಾಹನಗಳ ನಿಯಂತ್ರಣಕ್ಕಾಗಿ ಟ್ರಾಫಿಕ್ ಪೋಲೀಸರನ್ನು ನೇಮಕ ಮಾಡುವುದು ಅತೀ ಅಗತ್ಯವಾಗಿದೆ.
ಇಲ್ಲದಿದ್ದರೆ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಕೆಲಸಗಾರರು, ರೋಗಿಗಳು ನಡು ರಸ್ತೆಯಲ್ಲಿ ತಾಸುಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಉಂಟಾಗಲಿದೆ. ಹೆಚ್ಚಾಗಿ ದ್ವಿಚಕ್ರವಾಹನಗಳಲ್ಲಿ ಕೆಲಸಕ್ಕೆ ತೆರಳುವ ಮಹಿಳೆಯರು ಸಂಕಷ್ಟಕ್ಕೀಡಾಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್