ಪುತ್ತೂರು: ಕರ್ನಾಟಕ ರಾಜ್ಯಾದ್ಯಂತ ಎಸ್ ವೈಎಸ್ ನ ಸದಸ್ಯತ್ವ ಅಭಿಯಾನ ವು ಜನವರಿ 1 ರಿಂದ 20 ರವರೆಗೆ ಸತ್ಪತಥದ ಸಂಕಲ್ಪ ಎಂಬ ಘೋಷಣೆಯೊಂದಿಗೆ ನಡೆಯಲಿದೆ. ಇದರ ದ.ಕ ಈಸ್ಟ್ ಜಿಲ್ಲಾ ಮಟ್ಟದ ಕಾರ್ಯಾಗಾರ ವು ಜಿಲ್ಲಾಧ್ಯಕ್ಷ ಅಬ್ದುಲ್ ಅಝೀಝ್ ಮಿಸ್ಬಾಹಿ ಈಶ್ವರಮಂಗಲ ರವರ ಅಧ್ಯಕ್ಷತೆಯಲ್ಲಿ ಪುತ್ತೂರು ಪ್ರೆಸ್ಟೀಜ್ ಪೆವಿಲಿಯನ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಿತು. ಜಿಲ್ಲಾ ಉಪಾಧ್ಯಕ್ಷ ಹಂಝ ಮದನಿ ಬೆಳ್ತಂಗಡಿ ರವರು ಉದ್ಘಾಟಿಸಿದರು.
ಎಸ್ ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ವಾದಿಖ್ ಮಾಸ್ಟರ್ ಮಲೆಬೆಟ್ಟು ಹಾಗೂ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ರವರು ಸದಸ್ಯತ್ವ ಅಭಿಯಾನ ಹಾಗೂ ಚುನಾವಣಾ ನೀತಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಸಾಂತ್ವನ ಕಾರ್ಯದರ್ಶಿ ಮುಸ್ತಫ ಕೋಡಪದವು,ಜಿಲ್ಲಾ ಪ್ರ ಕಾರ್ಯದರ್ಶಿ ಸ್ವಾಲಿಹ್ ಮುರ .ಕೋಶಾಧಿಕಾರಿ ಶಂಸುದ್ದೀನ್ ಝಂಝಂ ಸಂಘಟನಾ ಕಾರ್ಯದರ್ಶಿ ಹಮೀದ್ ಕೊಯಿಲ, ಇಸಾಬ ಕಾರ್ಯದರ್ಶಿ ಉಸ್ಮಾನ್ ಸೋಕಿಲ, ಕಲ್ಛರಲ್ ಕಾರ್ಯದರ್ಶಿ ಶಾಫಿ ಸಖಾಫಿ ಕೊಕ್ಕಡ, ಮಾದ್ಯಮ ಕಾರ್ಯದರ್ಶಿ ಅಬು ಶಝ ಮತ್ತು ಜಿಲ್ಲಾ ಸಮಿತಿ ಸದಸ್ಯರಾದ ಅಬ್ದುರ್ರಹ್ಮಾನ್ ಸಖಾಫಿ.ಫಾರೂಖ್ ಸಖಾಫಿ, ಅಬ್ದುಲ್ ಅಝೀಝ್ ಚೆನ್ನಾರ್, ಹನೀಪ್ ಸಖಾಫಿ, ಬೆಳ್ಳಾರೆ, ಕಾಸಿಂ ಮುಸ್ಲಿಯಾರ್ ಉಜಿರೆ,ಖಲಂದರ್ ಪದ್ಮುಂಜ, ಸಲೀಮ್ ಕನ್ಯಾಡಿ,ಸಿದ್ದೀಕ್ ಮಿಸ್ಬಾಹಿ, ಅಬ್ದುರ್ರಹ್ಮಾನ್ ಶರಫಿ, ಯೂಸುಫ್ ಸಖಾಫಿ ಬೆಳಂದೂರು ಹಾಗೂ ಜಿಲ್ಲಾ ವ್ಯಾಪ್ತಿಯ 6 ಝೋನ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್