ಕರ್ನಾಟಕ ರಾಜ್ಯ ಎಸ್ ವೈಎಸ್ ಪುತ್ತೂರು ಝೋನ್ ವ್ಯಾಪ್ತಿಯ ಮಾಡಾವು, ಕುಂಬ್ರ, ಪುತ್ತೂರು, ರೆಂಜ, ಕಬಕ, ಮಾಣಿ, ಈಶ್ವರಮಂಗಲ ಸರ್ಕಲ್ ನ ಕ್ಯಾಬಿನೆಟ್ ಸದಸ್ಯರು ಹಾಗೂ ಝೋನ್ ಸಮಿತಿ ಸದಸ್ಯರಿಗೆ ಸದಸ್ಯತ್ವ ಕಾರ್ಯಾಗಾರ ವು ಪುತ್ತೂರು ಪಡೀಲ್ ಸುನ್ನೀ ಸೆಂಟರ್ ನಲ್ಲಿ ಝೋನ್ ಅಧ್ಯಕ್ಷರಾದ ಅಬೂ ಶಝ ಉಸ್ತಾದ್ ಕೂರ್ನಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ದ.ಕ ಈಸ್ಟ್ ಜಿಲ್ಲಾ ಅಧ್ಯಕ್ಷ ಅಬ್ದುಲ್ ಅಝೀಝ್ ಮಿಸ್ಬಾಹಿ ಈಶ್ವರಮಂಗಲ ರವರು ಉದ್ಘಾಟಿಸಿದರು. ಜಿಲ್ಲಾ ಸಮಿತಿ ಸದಸ್ಯ ಸಿದ್ದೀಕ್ ಮಿಸ್ಬಾಹಿ ಕರೋಪಾಡಿ ರವರು ಚುನಾವಣಾ ಕಾರ್ಯಾಗಾರ ದ ಬಗ್ಗೆ ಮಾಹಿತಿ ನೀಡಿದರು. ಸದಸ್ಯತ್ವ ನಿರ್ವಹಣೆ ಗಾಗಿ ಝೆಡ್ ಎಸ್ ಟಿ ಸಮಿತಿಯನ್ನು ಆಯ್ಕೆ ಮಾಡಲಾಗಿದೆ.
ಅಬ್ದುಲ್ ರಝಾಕ್ ಹಿಮಮಿ ಪೇರಲ್ತಡ್ಕ (ಚೇರ್ಮನ್) ಅಬ್ದುಲ್ ಅಝೀಝ್ ಚೆನ್ನಾರ್ (ಕನ್ವೀನರ್), ಅಬೂ ಶಝ ಅಬ್ದುಲ್ ರಝಾಕ್ ಖಾಸಿಮಿ ಕೂರ್ನಡ್ಕ, ಅಬ್ದುಲ್ ಜಲೀಲ್ ಸಖಾಫಿ ಕರ್ನೂರ್, ಹಮೀದ್ ಕೊಯಿಲ, ಫವಾಝ್ ಕಟ್ಟತ್ತಾರು, ಶಾಹುಲ್ ಹಮೀದ್ ಕಬಕ ( ಸದಸ್ಯರು). ಅಬ್ದುಲ್ ಅಝೀಝ್ ಚೆನ್ನಾರ್ ರವರು ಸ್ವಾಗತಿಸಿ, ಅಬ್ದುಲ್ ಜಲೀಲ್ ಸಖಾಫಿ ಕರ್ನೂರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ