ಅಬುಧಾಬಿ: ಸುಮಾರು ಎರಡು ತಿಂಗಳ ಕಾಲ ಅಬುಧಾಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉತ್ತರ ಪ್ರದೇಶ ಮೂಲದ ಸಂಜಯ್ ಎಂಬ ಯುವಕನಿಗೆ ಕೆಸಿಎಫ್ ಸಹಾಯ ಹಸ್ತ ನೀಡಿದೆ.
ನ್ಯುಮೋನಿಯಾ ಕಾರಣ ಕೋಮಾ ಸ್ಥಿತಿಗೆ ತಲುಪಿ ಆಶ್ರಿತರಿಲ್ಲದೆ ಕಷ್ಟಪಡುತ್ತಿದ್ದ ಸಂಜಯ್ ಅವರನ್ನು ಕೆಸಿಎಫ್ ಸನ್ನದ್ಧ ಸಂಘದ ಮುಹಮ್ಮದ್ ಕುಂಞಿ ಮತ್ತು ಹಕೀಂ ತುರ್ಕಳಿಕೆ ನಿರಂತರ ಬೇಟಿಯಾಗಿ ಆರೈಕೆ ನೀಡಿದ್ದರಲ್ಲದೆ, ಗುಣಮುಖರಾಗಿ ಇತ್ತೀಚೆಗೆ ಸಂಜಯ್ ಅವರನ್ನು ಊರಿಗೆ ಕಳುಹಿಸುವ ವರೆಗೂ ಅವರೊಂದಿಗೆ ಜೊತೆಗಿದ್ದು ಸಂಜಯ್ ಮತ್ತು ಸಹ ಯಾತ್ರಿಕನ ಟಿಕೆಟ್, ವೀಲ್ ಚೇರ್ ಮುಂತಾದ ಸೌಲಭ್ಯಗಳನ್ನು ಒದಗಿಸಲು ನೆರವಾದರು.
ಕೆಸಿಎಫ್ ರಾಷ್ಟ್ರೀಯ ಸಮಿತಿಯ ನಾಯಕರು ಕೆಸಿಎಫ್ ಅಬುಧಾಬಿ ಸಾಂತ್ವನ ವಿಭಾಗದ ಸೇವೆಯನ್ನು ಶ್ಲಾಘಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ