ಅಬುಧಾಬಿ: ಸುಮಾರು ಎರಡು ತಿಂಗಳ ಕಾಲ ಅಬುಧಾಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉತ್ತರ ಪ್ರದೇಶ ಮೂಲದ ಸಂಜಯ್ ಎಂಬ ಯುವಕನಿಗೆ ಕೆಸಿಎಫ್ ಸಹಾಯ ಹಸ್ತ ನೀಡಿದೆ.
ನ್ಯುಮೋನಿಯಾ ಕಾರಣ ಕೋಮಾ ಸ್ಥಿತಿಗೆ ತಲುಪಿ ಆಶ್ರಿತರಿಲ್ಲದೆ ಕಷ್ಟಪಡುತ್ತಿದ್ದ ಸಂಜಯ್ ಅವರನ್ನು ಕೆಸಿಎಫ್ ಸನ್ನದ್ಧ ಸಂಘದ ಮುಹಮ್ಮದ್ ಕುಂಞಿ ಮತ್ತು ಹಕೀಂ ತುರ್ಕಳಿಕೆ ನಿರಂತರ ಬೇಟಿಯಾಗಿ ಆರೈಕೆ ನೀಡಿದ್ದರಲ್ಲದೆ, ಗುಣಮುಖರಾಗಿ ಇತ್ತೀಚೆಗೆ ಸಂಜಯ್ ಅವರನ್ನು ಊರಿಗೆ ಕಳುಹಿಸುವ ವರೆಗೂ ಅವರೊಂದಿಗೆ ಜೊತೆಗಿದ್ದು ಸಂಜಯ್ ಮತ್ತು ಸಹ ಯಾತ್ರಿಕನ ಟಿಕೆಟ್, ವೀಲ್ ಚೇರ್ ಮುಂತಾದ ಸೌಲಭ್ಯಗಳನ್ನು ಒದಗಿಸಲು ನೆರವಾದರು.
ಕೆಸಿಎಫ್ ರಾಷ್ಟ್ರೀಯ ಸಮಿತಿಯ ನಾಯಕರು ಕೆಸಿಎಫ್ ಅಬುಧಾಬಿ ಸಾಂತ್ವನ ವಿಭಾಗದ ಸೇವೆಯನ್ನು ಶ್ಲಾಘಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ