ಮಂಗಳೂರು : ಕರ್ನಾಟಕ ಮುಸ್ಲಿಂ ಜಮಾಅತ್ ಮಂಗಳೂರು ಝೋನ್ ವ್ಯಾಪ್ತಿಯಲ್ಲಿ ಸದಸ್ಯತನ ಅಭಿಯಾನ ಮಾಹಿತಿ ಕಾರ್ಯಾಗಾರ ಸುನ್ನಿ ಸೆಂಟರ್ ಕಣ್ಣೂರಲ್ಲಿ ನಡೆಯಿತು.
ಇಸ್ಹಾಕ್ ತಂಙಲ್ ಕಣ್ಣೂರು ದುಆದೊಂದಿಗೆ ಪ್ರಾರಂಭವಾದ ಸಭೆಯನ್ನು ಝೋನ್ ಅಧ್ಯಕ್ಷ ವಿಎ ಮುಹಮ್ಮದ್ ಸಖಾಫಿ ವಳವೂರು ಅಧ್ಯಕ್ಷ ತೆ ವಹಿಸಿ ಉದ್ಘಾಟಿಸಿದರು. ಸದಸ್ಯತನ ಮಾಹಿತಿಯನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ನಾಯಕರು ಈಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ ಎಂ ಮುಹಮ್ಮದ್ ಕಾಮಿಲ್ ಸಖಾಫಿ ಯವರು ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಅಶ್ರಫ್ ಕಿನಾರ ಮಂಗಳೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹೀಮ್ ಸ ಅದಿ ಕತ್ತರ್,ಝೋನ್ ಪ್ರಧಾನ ಕಾರ್ಯದರ್ಶಿ ಸಲೀಂ ಅಡ್ಯಾರ್ ಪದವು, ಝೋನ್ , ಸರ್ಕಲ್,ಯುನಿಟ್ ಹಲವು ನಾಯಕರು ಭಾಗವಹಿಸಿದ್ದರು.
ಝೋನ್ ವ್ಯಾಪ್ತಿಯ 4 ಸರ್ಕಲ್ ಗಳಿಗೆ ಫಾರಂ ವಿತರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಕಾಂಗ್ರೆಸ್ ನಾಯಕ ನಲಪ್ಪಾಡ್ ಹೇಳಿಕೆ ಖಂಡನೀಯ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ