ಇದೇ ಕಳೆದ ಡಿಸೆಂಬರ್ 26 ರಂದು ಪುತ್ತೂರಿನ ಸುಧಾನ ಮೈದಾನದಲ್ಲಿ ನಡೆದ ನೂರೇ ಅಜ್ಮೀರ್ ಹಾಗೂ ಮಾದಕತೆ ಮಾರಣಾಂತಿಕ ಎಂಬ ಪುಸ್ತಕ ಬಿಡುಗಡೆಯ ಬೃಹತ್ ಸಮಾರಂಭದಲ್ಲಿ ಪುತ್ತೂರು ಎಸ್. ಐ. ಶ್ರೀ ಆಂಜನೇಯ ರೆಡ್ಡಿಯವರಿಗೆ ‘ಸಮಾಜ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶ್ರೀ ಆಂಜನೇಯ ರೆಡ್ಡಿಯವರು ದಕ್ಷ, ದಿಟ್ಟ ಅಧಿಕಾರಿಯಾಗಿದ್ದು ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಮೂಡಿಸುವಲ್ಲಿ ವಿಶೇಷ ಕಾಳಜಿಯನ್ನು ಹೊಂದಿರುತ್ತಾರೆ. ತಾಲೂಕಿನ ಹಲವಾರು ಶಾಲಾ ಕಾಲೇಜುಗಳಿಗೆ ತೆರಳಿ ಮಾದಕತೆಯ ಅಪಾಯದ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುತ್ತಾ ಬಂದಿದ್ದಾರೆ.
ಶ್ರೀ ಆಂಜನೇಯ ರೆಡ್ಡಿಯವರ ಕರ್ತವ್ಯನಿಷ್ಠೆ, ದಕ್ಷತೆ ಹಾಗೂ ಮಾದಕತೆಯ ವಿರುದ್ಧ ವಿಶೇಷ ಸೇವೆಯನ್ನು ಪರಿಗಣಿಸಿ ಈ ಗೌರವವನ್ನು ನೀಡಲಾಗಿತ್ತು. ಸಮಾರಂಭದಲ್ಲಿ ದಶಸಹಸ್ರ ಸಂಖ್ಯೆಯಲ್ಲಿ ಜನರು ಹಾಜರಾಗಿದ್ದು ರಾಜ್ಯ ಮತ್ತು ಜಿಲ್ಲಾ ಮಟ್ಟದ ವಿವಿಧ ಗಣ್ಯರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ