ಬೆಂಗಳೂರು(ಜನಧ್ವನಿ ವಾರ್ತೆ): ರಾಜ್ಯದ ಸುಮಾರು 16.62 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ರಾಜ್ಯ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು ಅತಿ ಶೀಘ್ರದಲ್ಲಿಯೇ ಸಿಎಂ ಕುಮಾರಸ್ವಾಮಿ ಅವರು ಈ ಕುರಿತು ಘೋಷಣೆ ಮಾಡಲಿದ್ದು ಉಚಿತ ಬಸ್ ಪಾಸ್ ಯೋಜನೆಗೆ ರಾಜ್ಯ ಸರ್ಕಾರ ಶೇ.50ರಷ್ಟು ಹಣಕಾಸಿನ ನೆರವು ನೀಡುತ್ತಿದ್ದರೆ, ಕೆ.ಎಸ್.ಆರ್.ಟಿ.ಸಿ ಶೇ.50ರಷ್ಟು ಹಣಕಾಸಿನ ನೆರವು ನೀಡಲಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನಷ್ಟು ಸುದ್ದಿಗಳು
ದುಬೈನಲ್ಲಿ ಕೋವಿಡ್ ಹೆಚ್ಚಳ: ಪ್ರವಾಸೋದ್ಯಮ,ಮನರಂಜನೆಗೆ ನಿರ್ಬಂಧ
ಬಸ್ ನಲ್ಲಿ ಕಿರುಕುಳ: ಆರೋಪಿಯ ಬಂಧನ- ಯುವತಿಯಿಂದ ಕಪಾಳಮೋಕ್ಷ
ಅಮೆರಿಕಾದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ ಪ್ರಮಾಣ ವಚನ ಸ್ವೀಕಾರ
ಭಾರತೀಯ ಮಣ್ಣಲ್ಲಿ ಹಳ್ಳಿ ನಿರ್ಮಿಸಿದ ಚೀನಾ- ಪ್ರಧಾನಿ ಮೌನವೇಕೆ?
ಟ್ರಂಪ್ ವಿದಾಯ ಭಾಷಣ- ಹೊಸ ಸರ್ಕಾರಕ್ಕೆ ಶುಭ ಹಾರೈಕೆ
ಗೋರಕ್ಷಕರ ಮೇಲಿನ ಎಲ್ಲಾ ಪ್ರಕರಣಗಳು ವಾಪಸ್- ಪಶು ಸಂಗೋಪನೆ ಸಚಿವ