ಮಿತ್ತೂರು ಕೆಜಿಎನ್ ಕ್ಯಾಂಪಸ್ ನಲ್ಲಿ ಮಂಗಳವಾರ ನಡೆಯಲಿರುವ ಬೃಹತ್ ಕಾರ್ಯಕ್ರಮ
ಮಾಣಿ : ಇಲ್ಲಿನ ದಾರುಲ್ ಇರ್ಶಾದ್ ಎಜ್ಯುಕೇಶನಲ್ ಸೆಂಟರ್ ವತಿಯಿಂದ ಪ್ರತೀ ವರ್ಷ ನಡೆಯುವ ಬೃಹತ್ ಅಜ್ಮೀರ್ ಮೌಲಿದ್ ಮತ್ತು ಏರ್ವಾಡಿ ಶುಹದಾ ನೇರ್ಚೆ ಕಾರ್ಯಕ್ರಮವು ಜನವರಿ 7 ಮಂಗಳವಾರ ಮಿತ್ತೂರು ಕೆಜಿಎನ್ ಕ್ಯಾಂಪಸ್ ಗ್ರೌಂಡ್ ನಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 6 ಗಂಟೆಗೆ ಆರಂಭಗೊಳ್ಳುವ ಕಾರ್ಯಕ್ರಮವು ಖತ್ಮುಲ್ ಕುರ್ಆನ್,ಏರ್ವಾಡಿ ನೇರ್ಚೆ,ಅಜ್ಮೀರ್ ಖ್ವಾಜಾ ಅನುಸ್ಮರಣೆ,ಮತ್ತು ಪೇರೋಡ್ ಉಸ್ತಾದರ ಪ್ರಭಾಷಣ ಮುಂತಾದ ಕಾರ್ಯಕ್ರಮಗಳೊಂದಿಗೆ ಮಧ್ಯಾಹ್ನ ಸಮಾಪ್ತಿಗೊಳ್ಳಲಿದೆ,
ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್,ಸಯ್ಯಿದ್ ಸ್ವಲಾಹುದ್ದೀನ್ ಅಲ್ ಅದನಿ ತಂಙಳ್ ಸಹಿತ ನೂರಾರು ಉಲಮಾ ಉಮರಾ ಸಯ್ಯಿದ್ಗಳು ರಾಜಕೀಯ ನೇತಾರರು ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ