ಪುತ್ತೂರು: ಎಸ್ ಕೆ ಎಸ್ ಎಸ್ ಎಫ್ ದ. ಕ ಜಿಲ್ಲಾ ಈಸ್ಟ್ ಜಿಲ್ಲೆ ವತಿಯಿಂದ ರಾಷ್ಟ್ರ ರಕ್ಷಣೆಗೆ ಸೌಹಾರ್ದತೆಯ ಸಂಕಲ್ಪ ಎಂಬ ವಾಕ್ಯದೊಂದಿಗೆ ಜ.26 ರ ಗಣರಾಜ್ಯೋತ್ಸವ ದಿನದಂದು ಹಮ್ಮಿಕೊಂಡ ಮಾನವ ಸರಪಳಿ ಪುತ್ತೂರು ತಾಲೂಕಿನ ಕುಂಬ್ರದಲ್ಲಿ ನಡೆಯುವ ಕಾರ್ಯಕ್ರಮ ವನ್ನು ಯಶಸ್ವಿಗೊಳಿಸಲು ಎಸ್ ಕೆಎಸ್ ಎಸ್ ಎಫ್ ಕಾರ್ಯಕರ್ತ ಸಮಾಜ ಸೇವಕ ತಾಜುದ್ದೀನ್ ಅರಂತೋಡು ಕರೆ ನೀಡಿದ್ದಾರೆ.
ರಾಜ್ಯಾದ್ಯಂತ ವಿವಿಧ ಜಿಲ್ಲಾ ಕೇಂದ್ರ ದಲ್ಲಿ ಏಕ ಕಾಲ ದಲ್ಲಿ ಮಾನವ ಸರಪಳಿ ಕಾರ್ಯಕ್ರಮ ನಡೆಯುಲಿದೆ . ಈ ಬಾರಿ ದ.ಕ ಈಸ್ಟ್ ವ್ಯಾಪ್ತಿಯ 7 ವಲಯಗಳು 27ಕ್ಲಸ್ಟರ್ ಗಳು144 ಶಾಖೆಗಳ ಸದಸ್ಯರುಗಳು ಹಾಗೂ ಸಾರ್ವಜನಿಕರು ಒಟ್ಟು ಸೇರಿ ಸಂಜೆ 3 ಗಂಟೆಗೆ ಪರ್ಪುಂಜದಿಂದ ಬೃಹತ್ ಕಾಲ್ನಡಿಗೆ ಜಾಥಾ ನಡೆಯಲಿದ್ದು ದಫ್ ತಂಡ ,ಸ್ಕೌಟು ತಂಡ ,ವಿಖಾಯ ಸಮವಸ್ತ್ರ ಗಳಿಂದ ಮೆರವಣಿಗೆಗೆ ಮೆರಗು ನೀಡಲಿದ್ದಾರೆ.
ಬಳಿಕ ಕುಂಬ್ರ ಜಂಕ್ಷನ್ ನಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶೈಖುನಾ ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ,ಮೌಲಾನ ಅನಿಸ್ ಕೌಸರಿ,ದಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ,ಪುತ್ತೂರು ಶಾಸಕ ಅಶೋಕ್ ರೈ, ನಿಕೇತ್ ರಾಜ್ ಮೌರ್ಯ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಅಲ್ಲದೆ ಜಿಲ್ಲೆಯ ಖ್ಯಾತ ಭಾಷಣ ಗಾರರು ಸಾಮಾಜಿಕ ಧಾರ್ಮಿಕ ಉಲಮಾ ಉಮಾರಾ ಮುಖಂಡರು ಭಾಗವಹಿಸಲಿದ್ದು ಕಾರ್ಯಕ್ರಮದಲ್ಲಿ ಈಸ್ಟ್ ಜಿಲ್ಲೆಯ ಎಸ್ ಕೆಎಸ್ ಎಸ್ ಎಫ್ ಶಾಖೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ತಾಜುದ್ದೀನ್ ಅರಂತೋಡು ಕರೆ ನೀಡಿದ್ದಾರೆ.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ