ಬೆಂಗಳೂರು: ಕಾಸರಗೋಡು ಜಿಲ್ಲೆಯ ಧಾರ್ಮಿಕ ಲೌಕಿಕ ಸಮನ್ವಯ ವಿದ್ಯಾ ಕೇಂದ್ರವಾದ ಮುಹಿಮ್ಮಾತುಲ್ ಮುಸ್ಲಿಮೀನ್ ಎಜ್ಯುಕೇಶನಲ್ ಸೆಂಟರ್ ಸಮ್ಮೇಳನ ಪ್ರಚಾರ ಹಾಗೂ ಸಯ್ಯದ್ ತ್ವಾಹಿರುಲ್ ಅಹ್ದಳ್ ತಂಙಳ್ ಅನುಸ್ಮರಣೆ ಹಾಗೂ ಇಶಲ್ ನೈಟ್ ಇಂದು(ಶುಕ್ರವಾರ) ರಾತ್ರಿ 09:00ಗಂಟೆಗೆ ಸರಿಯಾಗಿ ಹಲಸೂರು ಮರ್ಕಝುಲ್ ಹುದಾ ಮಸೀದಿಯಲ್ಲಿ ನಡೆಯಲಿದೆ.
ಮುಹಿಮ್ಮಾತ್ ಕೇಂದ್ರ ಕಮೀಟಿ ಉಪಾಧ್ಯಕ್ಷರಾದ ಅಬ್ದುಲ್ ಖಾದರ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ಸ್ವಲಾಹುದ್ದೀನ್ ರಿಫಾಯಿ ತಿರುನಲ್ವೇಲಿ ತಮಿಳುನಾಡು ಉದ್ಘಾಟನೆ ಮಾಡಲಿದ್ದಾರೆ.
ಮೂಸ ಸಖಾಫಿ ಕಳತ್ತೂರ್ ಅನುಸ್ಮರಣಾ ಭಾಷಣ ಮಾಡಲಿದ್ದಾರೆ. ಇಶಲ್ ನೈಟ್ ಗೆ ಅಶ್ರಫ್ ಪೆರುಮುಗಂ ಹಾಗೂ ಸಂಗಡಿಗರು ನೇತೃತ್ವ ವಹಿಸಲಿದ್ದಾರೆ. ಅಬ್ದುರ್ರಹ್ಮಾನ್ ಅಹ್ಸನಿ, ಬಶೀರ್ ಸಅದಿ ಪೀಣ್ಯ, ಅಬ್ದುಲ್ ನಾಸಿರ್ ಅಹ್ಸನಿ, ಜಾಫರ್ ನೂರಾನಿ, ಅನಸ್ ಸಿಧ್ಧೀಖಿ, ಅಬ್ಬಾಸ್ ನಿಝಾಮಿ, ಲತೀಫ್ ನಈಮಿ, ಹಕೀಂ ಆರ್ ಟಿ ನಗರ್, ಅಬ್ದುಲ್ ರಹಿಮಾನ್ ಹಾಜಿ, ಹಲಸೂರು, ಅಬ್ದುಲ್ ಖಾದರ್ ಹಾಜಿ ಬಳ್ಳೂರ್ ಹಾಗೂ ಇನ್ನಿತರ ಉಲಮಾ ಉಮರಾ ನೇತಾರರು ಭಾಗವಹಿಸಲಿದ್ದಾರೆ. ಸಮಾರೋಪ ಪ್ರಾರ್ಥನೆಗೆ ಸಯ್ಯದ್ ಶೌಕತಲೀ ಹಿಮಮಿ ಸಖಾಫಿ ನೇತೃತ್ವ ನೀಡಲಿದ್ದಾರೆ
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ