ಮಂಗಳೂರು – ಬದ್ರಿಯಾ ಜುಮಾ ಮಸ್ಜಿದ್ ಮತ್ತು ಮದೀನತುಲ್ ಉಲೂಮ್ ಮದ್ರಸ ಕುಪ್ಪೆಪದವು ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಬದ್ರಿಯಾ ಸ್ವಲಾತ್ ಕಮಿಟಿ ಇದರ ವಾರ್ಷಿಕ ಮಹಾ ಸಭೆಯು ಬದ್ರಿಯಾ ಜುಮಾ ಮಸ್ಜಿದ್ ಅಧ್ಯಕ್ಷರಾದ ಮುಹಮ್ಮದ್ ಶರೀಫ್ ಕಜೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು ಸ್ಥಳೀಯ ಖತೀಬರಾದ K.H.U ಶಾಫಿ ಮದನಿ ಕರಾಯ ಇವರ ವಿಷಯ ಮಂಡನೆಯ ಬಳಿಕ ನೂತನ ಸಮಿತಿಯನ್ನು ರಚಿಸಲಾಯಿತು.
ಸಮಿತಿಯ ವಿವರಗಳು
ಗೌರವಾಧ್ಯಕ್ಷರು -K.H.U ಶಾಫಿ ಮದನಿ ಕರಾಯ
ಅಧ್ಯಕ್ಷರು -N.S ನೌಫಲ್
ಉಪಾಧ್ಯಕ್ಷರು-ಬದ್ರುಲ್ ಮುನೀರ್ ಕಾಡಕ್ಕೇರಿ,
ಅಬ್ದುಲ್ ರಝಾಕ್ ಹಳೆನೀರು
ಪ್ರಧಾನ ಕಾರ್ಯದರ್ಶಿ-ಅಬೂಬಕ್ಕರ್ ಸಿದ್ದೀಕ್ ಹಳೆನೀರು
ಜೊತೆ ಕಾರ್ಯದರ್ಶಿ – ಇಸ್ಮಾಯಿಲ್ ಸ್ವರೂಫ್ ಕಜೆ ,ಆಸೀಫ್ ಕಾಡಕ್ಕೇರಿ
ಕೋಶಾಧಿಕಾರಿ – ನಝೀರ್ ಫಿದಾ
ಆಯ್ಕೆಯಾದರು.ಸದ್ರಿ ಸಮಿತಿಗೆ
BJM ಆಡಳಿತ ಸಮಿತಿಯ 23 ಸದಸ್ಯರನ್ನು ಖಾಯಂ ಆಹ್ವಾನಿತ ಸದಸ್ಯರಾಗಿ ಮತ್ತು 15 ಮಂದಿ ಕಾರ್ಯಕಾರಿಣಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಸಭೆಯ ಆರಂಭದಲ್ಲಿ ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ರಫೀಕ್ ಆಚಾರಿಜೋರಾ ಸ್ವಾಗತಿಸಿ,ಸ್ವಲಾತ್ ಕಮಿಟಿ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್ ಹಳೆ ನೀರು ಧನ್ಯವಾದ ಗೈದರು.
ರಿಪೋರ್ಟ್ – K.H.U ಶಾಫಿ ಮದನಿ ಕರಾಯ
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್