ಕಬಕ: ಕರ್ನಾಟಕ ಮುಸ್ಲಿಂ ಜಮಾಅತ್, SYS, SSF ಸಂಘ ಕುಟುಂಬಗಳು ಜೊತೆ ಸೇರಿ ನಡೆಸುವ ಮಾಸಿಕ ಮಹ್ಲರತುಲ್ ಬದ್ರಿಯ್ಯಾ ಮಜ್ಲಿಸ್ ಜನವರಿ 11 ರಂದು 8 ಗಂಟೆಗೆ ಸುನ್ನೀ ಸೆಂಟರ್ ಕಬಕದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೆ.ಸಿ.ಎಫ್ ಮದೀನಾ ಖಲೀಫ ಝೋನ್ ಸದಸ್ಯರಾದ ಬಶೀರ್ ಸಅದಿ ಕಬಕ ನೇತೃತ್ವ ನೀಡಿದರು.
ಕಾರ್ಯಕ್ರಮದಲ್ಲಿ ಸಿದ್ದೀಕ್ ಹಾಜಿ ಕಬಕ ಸದಸ್ಯತ್ವ ಸಂಭ್ರಮದ ಬಗ್ಗೆ ಮಾತನಾಡಿದರು. ಮುಹಿಮ್ಮಾತ್ ಸ್ಥಾಪಕರಾದ ಸಯ್ಯಿದ್ ತ್ವಾಹಿರುಲ್ ಅಹ್ದಲ್ ಖ.ಸಿ ರವರ 19 ನೇ ಉರೂಸ್ ಮುಬಾರಕ್ ಹಾಗೂ ಮುಹಿಮ್ಮಾತ್ ಸನದುದಾನ ಸಮ್ಮೇಳನದ ಬಗ್ಗೆ SSF ಕಬಕ ಶಾಖೆಯ ಉಪಾಧ್ಯಕ್ಷರಾದ ಮುಹಮ್ಮದ್ ಮುನೀರ್ ಹಿಮಮಿ ಕಬಕ ಭಾಷಣ ಮಾಡಿದರು. ಸಯ್ಯಿದ್ ತ್ವಾಹಿರುಲ್ ಅಹ್ದಲ್ ಖ.ಸಿ ರವರನ್ನು ಅನುಸ್ಮರಿಸಿ ಅಬ್ದುರ್ರಶೀದ್ ಸಅದಿ ಸಖಾಫಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ SYS ಕಬಕ ಸರ್ಕಲ್ ಕೋಶಾಧಿಕಾರಿಯಾದ ಶಾಹುಲ್ ಹಮೀದ್ ಕಬಕ ಹಾಗೂ SSF SYS KMJ ಯ ನಾಯಕರು ಕಾರ್ಯಕರ್ತರು ಭಾಗವಹಿಸಿದರು.


















ಇನ್ನಷ್ಟು ಸುದ್ದಿಗಳು
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಇಸ್ಲಾಂಪುರ ಹೆಸರನ್ನು ಶ್ರೀರಾಮಪುರ ಎಂದು ಬದಲಿಸಬೇಕು- ಬಿಜೆಪಿ ಶಾಸಕರ ಬೇಡಿಕೆಗೆ ಗ್ರಾಮಸ್ಥರ ವಿರೋಧ
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ
ಡೆಲಿವರಿ ಡ್ರೈವರ್ಗಳಿಗೆ ಹವಾನಿಯಂತ್ರಿತ ವಿಶ್ರಾಂತಿ ಕೇಂದ್ರಗಳು – ದುಬೈ ಆರ್ಟಿಎ ಕೊಡುಗೆ