ಕಬಕ: ಕರ್ನಾಟಕ ಮುಸ್ಲಿಂ ಜಮಾಅತ್, SYS, SSF ಸಂಘ ಕುಟುಂಬಗಳು ಜೊತೆ ಸೇರಿ ನಡೆಸುವ ಮಾಸಿಕ ಮಹ್ಲರತುಲ್ ಬದ್ರಿಯ್ಯಾ ಮಜ್ಲಿಸ್ ಜನವರಿ 11 ರಂದು 8 ಗಂಟೆಗೆ ಸುನ್ನೀ ಸೆಂಟರ್ ಕಬಕದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೆ.ಸಿ.ಎಫ್ ಮದೀನಾ ಖಲೀಫ ಝೋನ್ ಸದಸ್ಯರಾದ ಬಶೀರ್ ಸಅದಿ ಕಬಕ ನೇತೃತ್ವ ನೀಡಿದರು.
ಕಾರ್ಯಕ್ರಮದಲ್ಲಿ ಸಿದ್ದೀಕ್ ಹಾಜಿ ಕಬಕ ಸದಸ್ಯತ್ವ ಸಂಭ್ರಮದ ಬಗ್ಗೆ ಮಾತನಾಡಿದರು. ಮುಹಿಮ್ಮಾತ್ ಸ್ಥಾಪಕರಾದ ಸಯ್ಯಿದ್ ತ್ವಾಹಿರುಲ್ ಅಹ್ದಲ್ ಖ.ಸಿ ರವರ 19 ನೇ ಉರೂಸ್ ಮುಬಾರಕ್ ಹಾಗೂ ಮುಹಿಮ್ಮಾತ್ ಸನದುದಾನ ಸಮ್ಮೇಳನದ ಬಗ್ಗೆ SSF ಕಬಕ ಶಾಖೆಯ ಉಪಾಧ್ಯಕ್ಷರಾದ ಮುಹಮ್ಮದ್ ಮುನೀರ್ ಹಿಮಮಿ ಕಬಕ ಭಾಷಣ ಮಾಡಿದರು. ಸಯ್ಯಿದ್ ತ್ವಾಹಿರುಲ್ ಅಹ್ದಲ್ ಖ.ಸಿ ರವರನ್ನು ಅನುಸ್ಮರಿಸಿ ಅಬ್ದುರ್ರಶೀದ್ ಸಅದಿ ಸಖಾಫಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ SYS ಕಬಕ ಸರ್ಕಲ್ ಕೋಶಾಧಿಕಾರಿಯಾದ ಶಾಹುಲ್ ಹಮೀದ್ ಕಬಕ ಹಾಗೂ SSF SYS KMJ ಯ ನಾಯಕರು ಕಾರ್ಯಕರ್ತರು ಭಾಗವಹಿಸಿದರು.


















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ