ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಸಮಾಜ ಸೇವಕರು, ಉದ್ಯಮಿಗಳು ಹಾಗೂ ಸೂರು ಇಲ್ಲದವರಿಗೆ ಸೂರು ನಿರ್ಮಾಣದ ರೂವಾರಿ ಮಹಮ್ಮದ್ ಕುಕ್ಕುವಳ್ಳಿ ಅವರು ಇಂದು ಅರಂತೋಡಿಗೆ ಬೇಟಿ ನೀಡಿದರು.
ಈ ಸಂದರ್ಭದಲ್ಲಿ ಅವರನ್ನು ಅರಂತೋಡು ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ ಹಾಗೂ ಎಸ್.ಕೆ.ಎಸ್.ಎಸ್.ಎಫ್ ನ ವಿಖಾಯತಂಡದ ಸದಸ್ಯ ತಾಜುದ್ಧೀನ್ ಅರಂತೋಡು ಶಾಲು ಹೊದಿಸಿ, ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು. ಪೆರಾಜೆ ಅಲ್ ಅಮೀನ್ ಚಾರಿಚೇಬಲ್ ಟ್ರಸ್ಟ್ ನ ಅಧ್ಯಕ್ಷ ಉನೈಸ್ ಪೆರಾಜೆ,ಅಶ್ರಫ್ ಕುಂಬ್ರ, ಮಜೀದ್ ಭಾಗಮಂಡಲ, ಹನೀಫ್ ಮೊಟ್ಟೆಂಗಾರ್ ಮೊದಲಾದವರು ಉಪಸ್ಥಿತರಿದ್ದರು.
ಈ ಸಂಧರ್ಭದಲ್ಲಿ ಮಾತನಾಡಿದ ಮಹಮ್ಮದ್ ಕುಕ್ಕುವಳ್ಳಿ ತಾಜುದ್ಧೀನ್ ಅರಂತೋಡು ವಿಖಾಯ ತಂಡದ ಸದಸ್ಯನಾಗಿ ಈ ಭಾಗದಲ್ಲಿ ಹಲವು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ ಮತ್ತು 2018ರ ಜೋಡುಪಾಲ ನೆರೆ ಸಂಧರ್ಭದಲ್ಲಿನ ಸೇವೆಯನ್ನು ಸ್ಮರಿಸಿದರು.ಅಲ್ಲದೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಆಪತ್ಭಾಂದವ ಪ್ರಶಸ್ತಿ ನೀಡಿ ಗೌರವಿಸಿದನ್ನು ಅವರು ನೆನಪಿಸಿಕೊಂಡರು .
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ