ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಸಮಾಜ ಸೇವಕರು, ಉದ್ಯಮಿಗಳು ಹಾಗೂ ಸೂರು ಇಲ್ಲದವರಿಗೆ ಸೂರು ನಿರ್ಮಾಣದ ರೂವಾರಿ ಮಹಮ್ಮದ್ ಕುಕ್ಕುವಳ್ಳಿ ಅವರು ಇಂದು ಅರಂತೋಡಿಗೆ ಬೇಟಿ ನೀಡಿದರು.
ಈ ಸಂದರ್ಭದಲ್ಲಿ ಅವರನ್ನು ಅರಂತೋಡು ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ ಹಾಗೂ ಎಸ್.ಕೆ.ಎಸ್.ಎಸ್.ಎಫ್ ನ ವಿಖಾಯತಂಡದ ಸದಸ್ಯ ತಾಜುದ್ಧೀನ್ ಅರಂತೋಡು ಶಾಲು ಹೊದಿಸಿ, ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು. ಪೆರಾಜೆ ಅಲ್ ಅಮೀನ್ ಚಾರಿಚೇಬಲ್ ಟ್ರಸ್ಟ್ ನ ಅಧ್ಯಕ್ಷ ಉನೈಸ್ ಪೆರಾಜೆ,ಅಶ್ರಫ್ ಕುಂಬ್ರ, ಮಜೀದ್ ಭಾಗಮಂಡಲ, ಹನೀಫ್ ಮೊಟ್ಟೆಂಗಾರ್ ಮೊದಲಾದವರು ಉಪಸ್ಥಿತರಿದ್ದರು.
ಈ ಸಂಧರ್ಭದಲ್ಲಿ ಮಾತನಾಡಿದ ಮಹಮ್ಮದ್ ಕುಕ್ಕುವಳ್ಳಿ ತಾಜುದ್ಧೀನ್ ಅರಂತೋಡು ವಿಖಾಯ ತಂಡದ ಸದಸ್ಯನಾಗಿ ಈ ಭಾಗದಲ್ಲಿ ಹಲವು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ ಮತ್ತು 2018ರ ಜೋಡುಪಾಲ ನೆರೆ ಸಂಧರ್ಭದಲ್ಲಿನ ಸೇವೆಯನ್ನು ಸ್ಮರಿಸಿದರು.ಅಲ್ಲದೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಆಪತ್ಭಾಂದವ ಪ್ರಶಸ್ತಿ ನೀಡಿ ಗೌರವಿಸಿದನ್ನು ಅವರು ನೆನಪಿಸಿಕೊಂಡರು .
















ಇನ್ನಷ್ಟು ಸುದ್ದಿಗಳು
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ
ಸತತ 13ನೇ ವರ್ಷವೂ ದಾರುಲ್ ಇರ್ಶಾದ್ ಬಾಯ್ಸ್ ಹೈಸ್ಕೂಲ್ಗೆ 100% ಫಲಿತಾಂಶ