ತ್ವಾಇಫ್ ಫೈಟರ್ಸ್ ಹೆಲ್ಪ್ ಲೈನ್ ಎಂಬ ಘನವೆತ್ತ ಸಂಘಟನೆಯ ವಾರ್ಷಿಕ ಮಹಾಸಭೆಯು 16- 1- 2025 ರ ಗುರುವಾರ ಅಸ್ತ ಶುಕ್ರವಾರ ರಾತ್ರಿ ತ್ವಾಇಫ್ ನ ಸಲಾಮದ ನಿವಾಸದಲ್ಲಿ ಸಂಘದ ಉಪಾಧ್ಯಕ್ಷರಾದ ಮಲಿಕ್ ಇಡ್ಯಾ ಅವರ ಘನ ಅಧ್ಯಕ್ಷತೆಯಲ್ಲಿ ಜರುಗಿತು.
ಅಶ್ರಫ್ ಸಖಾಫಿ ಕುಂಭಕ್ಕೋಡು ದುಆ ನೆರವೇರಿಸಿ ಸಭೆಗೆ ಚಾಲನೆ ನೀಡಿದರು, ಸಲೀಂ ಪಲ್ಲಕುಡಲ್ ಸ್ವಾಗತಿಸಿದರು,ಸಭೆಯನ್ನು ರಝಾಕ್ ಕೊಡಂಗಾಯಿ ಉದ್ಘಾಟಿಸಿದರು,ಮಾಜಿ ಪ್ರಧಾನ ಕಾರ್ಯದರ್ಶಿ ಅಝ್ವೀರ್ ಗಾಣೆಮಾರ್ ವಾರ್ಷಿಕ ವರದಿ ವಾಚಿಸಿ, ಕೋಶಾಧಿಕಾರಿ ರಿಯಾಝ್ ಉಳ್ಳಾಲ ಲೆಕ್ಕಪತ್ರ ಮಂಡಿಸಿದರು.

ನೂತನ ಸಮಿತಿಯ ಸಾರಥಿಗಳು
ಅಧ್ಯಕ್ಷರು: ಸಲೀಂ ಪರ್ತಿಪ್ಪಾಡಿ
ಪ್ರಧಾನ ಕಾರ್ಯದರ್ಶಿ:
ಅಬ್ದುಲ್ ರಝಾಕ್ ಕೊಡಂಗಾಯಿ
ಕೋಶಾಧಿಕಾರಿ:
ಸಲೀಂ ಪಲ್ಲಕುಡಲ್
ಉಪಾಧ್ಯಕ್ಷರುಗಳು:
ಲತೀಫ್ ಪೈವಳಿಕೆ
ಅಚ್ಚು ಬಂದಿಯೋಡ್
ಜೊತೆ ಕಾರ್ಯದರ್ಶಿಗಳು:
ರಿಯಾಝ್ ಉಳ್ಳಾಲ
ಅಶ್ರಫ್ ಅಡ್ಕ
ಮೀಡಿಯಾ ಚೇರ್ಮಾನ್
ಖಾದರ್ ಕೊಡಂಗಾಯಿ
ಅಝ್ವೀರ್ ಗಾಣೆಮಾರ್
ಕನ್ವೀನರ್ ಗಳು:
ಅನಸ್ ಉಪ್ಪಿನಂಗಡಿ
ಮಲಿಕ್ ಇಡ್ಯಾ
ಕಾರ್ಯಕಾರಿ ಸಮಿತಿ ಸದಸ್ಯರು:
ಫವಾಝ್ ಬಾಯರ್
ಸಿದ್ದೀಕ್ ಚಿಪ್ಪಾರು
ಸಿದ್ದೀಕ್ ಪಲ್ಲಕುಡಲ್
ನಿಝಾಮ್ ಕೊಡಂಗಾಯಿ
ಶಬೀರ್ ಕೊಡಂಗಾಯಿ
ರಮೀಝ್ ಕೊಡಂಗಾಯಿ
ಅಶ್ರಫ್ ತೀರ್ಥಹಳ್ಳಿ
ಕೊನೆಯಲ್ಲಿ ರಝಾಕ್ ಕೊಡಂಗಾಯಿ ಧನ್ಯವಾದವಿತ್ತರು.
ವರದಿ: ಅಬೂ ಅಯಾನ್ ಕೊಡಂಗಾಯಿ
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ