ಸಂಪಾಜೆ : ಮುಹಿಯುದ್ದೀನ್ ಜುಮಾ ಮಸೀದಿ ಕಲ್ಲುಗುಂಡಿ ಮತ್ತು ಹಯಾತುಲ್ ಇಸ್ಲಾಂ ಮದರಸ ವಠಾರದಲ್ಲಿ ಭಾರತದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಜಮಾಅತ್ ಸಮಿತಿ ಅಧ್ಯಕ್ಷರಾದ ಆಲಿ ಹಾಜಿ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವರನ್ನು ಸದರ್ ಮುಅಲ್ಲಿಂ ಸಈದ್ ಫೈಝಿಯವರು ಸ್ವಾಗತಿಸಿದರು. ಕಲ್ಲುಗುಂಡಿ ಮಸೀದಿ ಖತೀಬರಾದ ಅಬ್ದುಲ್ ನಾಸಿರ್ ದಾರಿಮಿ ಮುಖ್ಯ ಭಾಷಣ ನಡೆಸಿ ಗಣರಜ್ಯೋತ್ಸವದ ಮಹತ್ವದ ಬಗ್ಗೆ, ದೇಶ ಪ್ರೇಮದ ದೇಶದೊಂದಿಗೆ ಮುಸ್ಲಿಂ ಸಮುದಾಯದ ಸೇವೆಯ ಬಗ್ಗೆ ತಿಳಿಸಿ ಸಮುದಾಯ ದೇಶಕ್ಕಾಗಿ ಹೆಚ್ಚು ಕ್ರಿಯಾಶೀಲರಾಗಿ ದುಡಿಯುತ್ತಿದ್ದಾರೆ ಎಂದು ಹೆಮ್ಮೆ ವ್ಯಕ್ತಪಡಿಸಿ ದೇಶದ ಒಳಿತಿಗೆ ಪ್ರಾರ್ಥಿಸಿದರು.
PWD ಕಾಂಟ್ರಾಕ್ಟರ್ ಅಶ್ರಫ್ ಬಾಲಂಬಿ ಶುಭ ಹಾರೈಸಿ ಮಾತನಾಡಿದರು, ಹಯಾತುಲ್ ಇಸ್ಲಾಂ ಮದ್ರಸ ಕಲ್ಲುಗುಂಡಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ಹಾಡಿದರು. ಮಸೀದಿ ಪ್ರಧಾನ ಕಾರ್ಯದರ್ಶಿ ಪಿ. ಎಮ್ ಮುಹಮ್ಮದ್ ಇರ್ಷಾದ್, ಉಪಾಧ್ಯಕ್ಷರು ಅಶ್ರಫ್ ಕೆ ಎಮ್ , ಕೋಶಾಧಿಕಾರಿ ಅಬೂಬಕ್ಕರ್ ಸೂಪರ್, ಜೊತೆ ಕಾರ್ಯದರ್ಶಿ ಹನೀಫ್ ಚಟ್ಟೆಕಲ್ ಮತ್ತು ರಫೀಕ್ ಕೆ ಎಮ್, ಇಬ್ರಾಹಿಂ ಏ ಕೆ ,ಅಬ್ದುಲ್ಲ ಹಾಜಿ ಹಾನೆಸ್ಟ್ , ರಜಾಕ್ ಸೂಪರ್ ಹಾಗೂ ಸಹ ಅಧ್ಯಾಪಕರಾದ ಸಾಜಿದ್ ಅಝ್ಹರಿ , ಮತ್ತು ಮದ್ರಸಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಹಮ್ಮದ್ ಆರಿಫ್ ಫೈಝಿ ಅಲ್ ಮಅಬರಿಯವರು ಗಣರಾಜ್ಯೋತ್ಸವದ ಶುಭಾಶಯ ತಿಳಿಸಿ ವಂದಿಸಿದರು.ಸಿಹಿ ತಿಂಡಿ ವಿತರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)