ಕರ್ನಾಟಕ ರಾಜ್ಯ ಎಸ್ ಎಸ್ ಎಫ್ ಜಯನಗರ ಡಿವಿಷನ್ ವಾರ್ಷಿಕ ಮಹಾಸಭೆಯು ಮಡಿವಾಳದ ಸೇವರಿ ಬಿಸಿನೆಸ್ ಹೋಟೆಲ್ ನಲ್ಲಿ ಜರಗಿತು. ಕಾರ್ಯಕ್ರಮಕ್ಕೆ ಫಝಲುರ್ರಹ್ಮಾನ್ ಉಸ್ತಾದರು ದುಆ ನೆರವೇರಿಸಿದರು.


ಸಲೀಂ ನಈಮಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮವನ್ನು SYS ಜಿಲ್ಲಾ ಕಾರ್ಯದರ್ಶಿಗಳಾದ ಇಬ್ರಾಹೀಂ ಸಖಾಫಿ ಪಯೋಟ ಉದ್ಘಾಟಿಸಿದರು. Ssf ಬೆಂಗಳೂರು ಮಾಜಿ ಜಿಲ್ಲಾ ಅಧ್ಯಕ್ಷರಾದ ಹಬೀಬ್ ನೂರಾನಿ ಉಸ್ತಾದರು ಸಂಘಟನಾ ತರಗತಿ ನಡೆಸಿದರು. ಸಭೆಯ ನಿಯಂತ್ರಕರಾಗಿ ಆಗಮಿಸಿದ್ದ ಹೈದರ್ ಎಲೆಕ್ಟ್ರಾನಿಕ್ ಸಿಟಿ ಮತ್ತು ಅಲ್ತಾಫ್ ಅಲಿ ಜೆಪಿ ನಗರ ಕೌನ್ಸಿಲ್ ಗೆ ನೇತೃತ್ವ ನೀಡಿ ನೂತನ ಸಮಿತಿಯನ್ನು ಆರಿಸಿದರು.
ಜಯನಗರ ಡಿವಿಷನ್ ನೂತನ ಅಧ್ಯಕ್ಷರಾಗಿ ಸಲೀಂ ನಈಮಿ, ಉಪಾಧ್ಯಕ್ಷರಾಗಿ ಫಝಲು ರಹ್ಮಾನ್ ಮುಸ್ಲಿಯಾರ್, ಕಾರ್ಯದರ್ಶಿಯಾಗಿ ಅಜ್ಹರ್ ಹಸನ್, ಕೋಶಾಧಿಕಾರಿಯಾಗಿ ಅನಸ್ ಯಾರಬ್ ನಗರ ಆಯ್ಕೆಯಾದರು.
ಕಾರ್ಯಕ್ರಮದಲ್ಲಿ ಶಿಹಾಬ್ ಮಡಿವಾಳ, ಶಬೀಬ್ ಬೆಂಗಳೂರು, ಸಿದ್ದೀಕ್ ಬೆಂಗಳೂರು, ಜಮಾಲುದ್ದೀನ್ ಸಖಾಫಿ, ಸಹಿತ ಸಂಘ ಕುಟುಂಬದ ಪ್ರಮುಖರು ಭಾಗಹಿಸಿದ್ದು,
,ಕಾರ್ಯಕ್ರಮಕ್ಕೆ ಮುಷ್ತಾಕ್ ಅಹ್ಮದ್ ಸ್ವಾಗತಿಸಿ ಡಿವಿಷನ್ ನೂತನ ಪ್ರಧಾನ ಕಾರ್ಯದರ್ಶಿ ಅಜ್ಹರ್ ಹಸನ್ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ