ಪಡುಬಿದ್ರಿ: ಎಸ್ಸೆಸ್ಸೆಫ್ ಪಡುಬಿದ್ರಿ ಶಾಖೆ ಇದರ 29 ನೇ ವಾರ್ಷಿಕೋತ್ಸವದ ಪ್ರಯುಕ್ತ ಉಸ್ತಾದುಲ್ ಅಸಾತೀದ್ ಶೈಖುನಾ ಮರ್ಹೂಮ್ ಪಡುಬಿದ್ರಿ ಉಸ್ತಾದ್ ಅಬ್ದುರ್ರಹ್ಮಾನ್ ಮುಸ್ಲಿಯಾರ್ ಕರುಂಬಿಲ್ ವಾಳಕ್ಕುಲಂ ವೆಣ್ಣಿಯೂರು ಮಲಪ್ಪುರಂ ರವರ 22 ನೇ ಆಂಡ್ ಅನುಸ್ಮರಣಾ ಸಂಗಮ ಹಾಗೂ ಬೃಹತ್ ಬುರ್ದಾ ಮಜ್ಲಿಸ್
2025 ಜನವರಿ 31 ಮತ್ತು ಫೆಬ್ರವರಿ 1 ರಂದು ಪಡುಬಿದ್ರಿ ಮಸೀದಿ ಮೈದಾನದಲ್ಲಿ ಜರುಗಲಿದೆ.
ಈ ಕಾರ್ಯಕ್ರಮದಲ್ಲಿ ಸಯ್ಯಿದ್ ಕಿಲ್ಲೂರು ತಂಙಳ್ , ಮೌಲಾನಾ ಕಾವಳಕಟ್ಟೆ ಹಝ್ರತ್ , ಅನಸ್ ಅಮಾನಿ ಕಣ್ಣೂರು ಕೇರಳ ,ಶುಕೂರ್ ಇರ್ಫಾನಿ ಚೆಂಬರಿಕ ಕಾಸರಗೋಡು,ಅಝರ್ ರಬ್ಬಾನಿ ಕಲ್ಲೂರು ಹಾಗೂ ಸಂಗಡಿಗರು ,
ಇನ್ನಿತರೂ ಉಲಮಾ ಹಾಗೂ ಉಮರಾಗಳು ಭಾಗವಹಿಸಲಿದ್ದಾರೆ.
ಮರ್ಹೂಮ್ ಪಡುಬಿದ್ರಿ ಉಸ್ತಾದ್ ಅವರು, ವಲಿಯುಲ್ಲಾಹೀ ಮರ್ಹೂಮ್ ಕೈಪಟ್ಟ ಬೀರಾನ್ ಕುಟ್ಟಿ ಮುಸ್ಲಿಯಾರ್ ರವರ ಪ್ರಧಾನ ಶಿಷ್ಯರಲ್ಲೊಬ್ಬರು, ಎಂದೆಂದಿಗೂ ಮರೆಯಲಾಗದ ಅಮರ ಚೇತನ , ಉಡುಪಿ ಜಿಲ್ಲೆಯ ಮಾಣಿಕ್ಯ ಮುತ್ತು , ಇತಿಹಾಸ ಪ್ರಸಿದ್ಧ ಪಡುಬಿದ್ರಿ ಮುಹಿಯುದ್ದೀನ್ ಜುಮುಅ ಮಸ್ಜಿದ್ ನಲ್ಲಿ 33 ವರ್ಷಗಳ ಕಾಲ ಖತೀಬ್ , ಮುದರ್ರಿಸ್ ಹಾಗೂ ಖಾಝಿ ಯಾಗಿ ಆತ್ಮೀಯ ಚೈತನ್ಯ ತುಂಬಿದ, ನೊಂದವರ ಬಾಳಿಗೆ ಅಭಯ ಕೇಂದ್ರ ವಾಗಿದ್ದ , ಸೂಫೀವರ್ಯರಾಗಿದ್ದರು.✍️ಪಿ ಎಂ ಎಸ್ ಪಡುಬಿದ್ರಿ
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ