ಮಂಗಳೂರು : ಹಝ್ರತ್ ಸಯ್ಯಿದ್ ಖಾದಿರ್ ಷಾ ವಲಿಯುಲ್ಲಾಹಿ (ಖ ಸಿ) ದರ್ಗಾ ಷರೀಫ್ ಕುದ್ರೋಳಿ ಮಂಗಳೂರು ಪ್ರತೀ ಎರಡು ವರ್ಷಕ್ಕೊಮ್ಮೆ ಆಚರಿಸಿಕೊಂಡು ಬರುವ ಉರೂಸ್ ಕಾರ್ಯಕ್ರಮ ಜನವರಿ 31 ರಂದು ಇಶಾ ನಮಾಝ್ ಬಳಿಕ ದರ್ಗಾ ಅಧ್ಯಕ್ಷ ಮುಸ್ತಾಕ್ ಅಧ್ಯಕ್ಷತೆಯಲ್ಲಿ ಬೃಹತ್ ಮೌಲಿದ್ ಹಾಗೂ ರಿಫಾಯಿ ರಾತೀಬ್ ಮಜ್ಲಿಸ್ ನೊಂದಿಗೆ ಆರಂಭಗೊಂಡಿತು.
ಪ್ರಸ್ತುತ ಮಜ್ಲಿಸ್ ನಲ್ಲಿ ಮೊಹ್ದಿನ್ ಪಳ್ಳಿ ಖತೀಬ್ ಕೆಕೆ ಮುಹಮ್ಮದ್ ಬಾಖವಿ, ಕಂಡತ್ ಪಳ್ಳಿ ಖತೀಬ್ ಪಿ ಎ ಮುಹಮ್ಮದ್ ರಫೀಕ್ ಮದನಿ ಕಾಮಿಲ್ ಸಖಾಫಿ, ನಡುಪಳ್ಳಿ ಸದರ್ ಅಲಿ ಫೈಝಿ, ಮುಅದ್ದಿನ್ ಸಿರಾಜ್ ಪೈಝಿ , ಅಶ್ರೀಫ್ ಸಅದಿ ಅಲ್ ಮಲ್ಹರಿ, ನಡುಪಳ್ಳಿ ಮಸೀದಿ ಅಧ್ಯಾಪಕರು,ದರ್ಗಾ ಸಮಿತಿ ಸದಸ್ಯರು, ನಡುಪಳ್ಳಿ ಜಮಾಅತ್ ಬಾಂದವರು ಭಾಗವಹಿಸಿದ್ದರು.
ರಿಫಾಯಿ ರಾತೀಬ್ ನೇತೃತ್ವ ವವನ್ನು ಸಯ್ಯಿದ್ ಹಾಶಿಂ ಆಟ್ಟಕ್ಕೋಯಾ ತಂಙಳ್ ನಿಲಾಮಿಯ್ಯಿ ಕವರತ್ತಿ ಲಕ್ಷದೀಪ ವಹಿಸಿ ದುಆ ನೆರವೇರಿಸಿದರು.
ಮಗ್ರಿಬ್ ನಮಾಝ್ ಸಂದರ್ಭದಲ್ಲಿ ಬಂದರ್ ಮೌಲಾ ತಂಡದಿಂದ ಚಾದರ ಅರ್ಪಿಸಿ ಪ್ರಾರ್ಥನೆ ನಡೆಸಲಾಯಿತು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ