ಕಿನ್ಯಾ: ಕರ್ನಾಟಕ ಮುಸ್ಲಿಂ ಜಮಾಅತ್ (KMJ) ಬದ್ರಿಯಾ ನಗರ ಯುನಿಟ್ ನ ಮಹಾಸಭೆಯು ಅಧ್ಯಕ್ಷ ಯೂಸುಫ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಬುಖಾರಿ ಜುಮುಅ ಮಸ್ಜಿದ್ ಖತೀಬ್ ಅಬ್ದುಸ್ಸಲಾಂ ಸಅದಿ ರವರ ದುಆ ಮೂಲಕ ಪ್ರಾರಂಭಿಸಿದ ಸಭೆಯಲ್ಲಿ ಚುನಾವಣಾಧಿಕಾರಿಯಾಗಿ ಭಾಗವಹಿಸಿದ್ದ ಮಹ್ಮೂದ್ ಉಳ್ಳಾಲ ರವರು ನೂತನ ಸಮಿತಿಯನ್ನು ಆರಿಸಿದರು.
ಅಧ್ಯಕ್ಷರಾಗಿ ಯೂಸುಫ್ KSRTC, ಪ್ರಧಾನ ಕಾರ್ಯದರ್ಶಿಯಾಗಿ ಸಂಶುದ್ದೀನ್, ಕೋಶಾಧಿಕಾರಿಯಾಗಿ ನಾಟೆಕಲ್ ಅಬ್ಬಾಸ್ ಹಾಜಿ ಆಯ್ಕೆಯಾದರು.
ಅಬ್ದುಲ್ ಅಝೀಝ್ (ಉಪಾಧ್ಯಕ್ಷರು) ಅಬ್ದುಲ್ ಹಮೀದ್ ಟಿಂಬರ್ (ಸಹಾಯ್ ಕಾರ್ಯದರ್ಶಿ) ಕೆ.ಎಚ್ ಮೂಸಕುಂಞಿ (ಮೀಡಿಯಾ ಕಾರ್ಯದರ್ಶಿ) ಅಶ್ರಫ್ (ಇಸಾಬ ಕಾರ್ಯದರ್ಶಿ) ಅಬ್ದುಲ್ ಖಾದರ್ (ದಅ್ವಾ ಕಾರ್ಯದರ್ಶಿ) ರಫೀಖ್ ಬದ್ರಿಯಾ ನಗರ (ಸಂಘಟನಾ ಕಾರ್ಯದರ್ಶಿ)
ಉಮರ್ ಬದ್ರಿಯಾ ನಗರ, ಶರೀಫ್, ಅಯ್ಯೂಬ್, ಇಸ್ಮಾಈಲ್ ಮೋನು, ಅಬೂಬಕರ್, ಕೆ.ಎಂ ಹಸೈನಾರ್, ಇಬ್ರಾಹೀಂ, ಅಬ್ದುಲ್ ಹಮೀದ್ ರವರನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ