ಕಿನ್ಯಾ: ಕರ್ನಾಟಕ ಮುಸ್ಲಿಂ ಜಮಾಅತ್ (KMJ) ಬದ್ರಿಯಾ ನಗರ ಯುನಿಟ್ ನ ಮಹಾಸಭೆಯು ಅಧ್ಯಕ್ಷ ಯೂಸುಫ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಬುಖಾರಿ ಜುಮುಅ ಮಸ್ಜಿದ್ ಖತೀಬ್ ಅಬ್ದುಸ್ಸಲಾಂ ಸಅದಿ ರವರ ದುಆ ಮೂಲಕ ಪ್ರಾರಂಭಿಸಿದ ಸಭೆಯಲ್ಲಿ ಚುನಾವಣಾಧಿಕಾರಿಯಾಗಿ ಭಾಗವಹಿಸಿದ್ದ ಮಹ್ಮೂದ್ ಉಳ್ಳಾಲ ರವರು ನೂತನ ಸಮಿತಿಯನ್ನು ಆರಿಸಿದರು.
ಅಧ್ಯಕ್ಷರಾಗಿ ಯೂಸುಫ್ KSRTC, ಪ್ರಧಾನ ಕಾರ್ಯದರ್ಶಿಯಾಗಿ ಸಂಶುದ್ದೀನ್, ಕೋಶಾಧಿಕಾರಿಯಾಗಿ ನಾಟೆಕಲ್ ಅಬ್ಬಾಸ್ ಹಾಜಿ ಆಯ್ಕೆಯಾದರು.
ಅಬ್ದುಲ್ ಅಝೀಝ್ (ಉಪಾಧ್ಯಕ್ಷರು) ಅಬ್ದುಲ್ ಹಮೀದ್ ಟಿಂಬರ್ (ಸಹಾಯ್ ಕಾರ್ಯದರ್ಶಿ) ಕೆ.ಎಚ್ ಮೂಸಕುಂಞಿ (ಮೀಡಿಯಾ ಕಾರ್ಯದರ್ಶಿ) ಅಶ್ರಫ್ (ಇಸಾಬ ಕಾರ್ಯದರ್ಶಿ) ಅಬ್ದುಲ್ ಖಾದರ್ (ದಅ್ವಾ ಕಾರ್ಯದರ್ಶಿ) ರಫೀಖ್ ಬದ್ರಿಯಾ ನಗರ (ಸಂಘಟನಾ ಕಾರ್ಯದರ್ಶಿ)
ಉಮರ್ ಬದ್ರಿಯಾ ನಗರ, ಶರೀಫ್, ಅಯ್ಯೂಬ್, ಇಸ್ಮಾಈಲ್ ಮೋನು, ಅಬೂಬಕರ್, ಕೆ.ಎಂ ಹಸೈನಾರ್, ಇಬ್ರಾಹೀಂ, ಅಬ್ದುಲ್ ಹಮೀದ್ ರವರನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ